ಬೆಂಗಳೂರು: ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆಗೂ ಮುನ್ನವೇ ಪಕ್ಷದ ಕಾರ್ಯಕರ್ತರನ್ನು ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಎರಡು ವರ್ಷಗಳ ಅವಧಿಯವರೆಗೆ 44 ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗಿದೆ.
- ನೇಮಕವಾದ ಅಧ್ಯಕ್ಷರು, ಉಪಾಧ್ಯಕ್ಷರ ಪಟ್ಟಿ ಈ ರೀತಿ ಇದೆ.
- ಕಾಂತಾ ನಾಯ್ಕ ಅಧ್ಯಕ್ಷರು, ಕೌಶಲ್ಯಾಭಿವೃದ್ಧಿ ನಿಗಮ
- ಮುಂಡರಗಿ ನಾಗರಾಜು ಅಧ್ಯಕ್ಷರು, ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
- ವಿನೋದ್ ಕೆ ಅಸೂಟ ಉಪಾಧ್ಯಕ್ಷರು, ಕರ್ನಾಟಕ ಕ್ರೀಡಾ ಪ್ರಾಧಿಕಾರ
- ಬಿ.ಹೆಚ್. ಹರೀಶ್ , ಅಧ್ಯಕ್ಷರು, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ
- ಡಾ. ಅಂಶುಮಂತ್ ಅಧ್ಯಕ್ಷರು,(ಭದ್ರಾ ಕಾಡಾ, ಶಿವಮೊಗ್ಗ
- ಆಂಜನೇಯಲು ಜೆ.ಎಸ್. ಅಧ್ಯಕ್ಷರು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ
- ಡಾ.ಬಿ.ಯೋಗೇಶ್ ಬಾಬು ಅಧ್ಯಕ್ಷರು, ಕರ್ನಾಟಕ ದ್ರಾಕ್ಷಾರಸ ಮಂಡಳಿ
- ಮರೀಗೌಡ ಯಾದಗಿರಿ ಅಧ್ಯಕ್ಷರು, ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ
- ದೇವೇಂದ್ರಪ್ಪ ಮರ್ತೂರು ಅಧ್ಯಕ್ಷರು, ಕರ್ನಾಟಕ ಕುರಿ ಮತ್ತು ಉಗ್ರ ಅಭಿವೃದ್ಧಿ ನಿಗಮ ನಿಯಮಿತ
- ರಾಜಶೇಖರ್ ರಾಮಸ್ಮರಂ ಅಧ್ಯಕ್ಷರು, ಕರ್ನಾಟಕ ಜೈವಿಕ ಇಂಧನ ಮಂಡಳಿ
- ಕೆ. ಮರೀಗೌಡ ಅಧ್ಯಕ್ಷರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ
- ಎಸ್. ಮನೋಹರ್ ಅಧ್ಯಕ್ಷರು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
- ಅಯೂಬ್ ಖಾನ್ ಅಧ್ಯಕ್ಷರು, ಬಣ್ಣ ಮತ್ತು ಅರಗು ಕಾರ್ಖಾನೆ ಮೈಸೂರು
- ಮಮತಾ ಗಟ್ಟಿ ಅಧ್ಯಕ್ಷರು, ಗೇರು ಅಭಿವೃದ್ಧಿ ನಿಗಮ
- ಹೆಚ್.ಸಿ. ಸುಧೀಂದ್ರ ಅಧ್ಯಕ್ಷರು, (ತೆಂಗು ಅಭಿವೃದ್ಧಿ ಮಂಡಳಿ)
- ಡಾ.ನಾಗಲಕ್ಷ್ಮೀ ಚೌಧರಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ
- ಹೆಚ್.ಎಸ್. ಸುಂದರೇಶ್ ಅಧ್ಯಕ್ಷರು, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ
- ಜಯಣ್ಣ ಅಧ್ಯಕ್ಷರು, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ
- ಆರ್. ಸಂಪತ್ ರಾಜ್ ಅಧ್ಯಕ್ಷರು,ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
- ಪದ್ಮಾವತಿ ಅಧ್ಯಕ್ಷರು, ಮಹಿಳಾ ಅಭಿವೃದ್ಧಿ ನಿಗಮ
- ಶ್ರೀನಿವಾಸ್, ಮಾಜಿ ವಿಧಾನ ಪರಿಷತ್ ಸದಸ್ಯರು, ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮ
- ಶಾಕಿರ್ ಸನದಿ ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ
- ಸೋಮಣ್ಣ ಬೇವಿನಮರದ ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ
- ಮಹಬೂಬ್ ಪಾಷಾ ಅಧ್ಯಕ್ಷರು, ಕಂಠೀರವ ಸ್ಟುಡಿಯೋ
- ಕೀರ್ತಿ ಗಣೇಶ್ ಅಧ್ಯಕ್ಷರು, ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ಮಜರ್ ಖಾನ್ ಅಧ್ಯಕ್ಷರು, ದೇವರಾಜು ಅರಸು ಟ್ರಕ್ ಟರ್ಮಿನಲ್
- ಸವಿತಾ ರಘು ಅಧ್ಯಕ್ಷರು, ಕರ್ನಾಟಕ ಸವಾಯಿ ಕರ್ಮಚಾರಿ ಆಯೋಗ
- ಲಲಿತ್ ರಾಘವ್ ಅಧ್ಯಕ್ಷರು, ಕರ್ನಾಟಕ ವಿದ್ಯುತ್ ಕಾರ್ಖಾನೆ
- ಜಿ.ಎಸ್. ಮಂಜುನಾಥ್ ಉಪಾಧ್ಯಕ್ಷರು, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ
- ಮಾಲಾ ನಾರಾಯಣರಾವ್ ಅಧ್ಯಕ್ಷರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ
- ರಿಜ್ಞಾನ್, ಜಯನಗರ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿ.
- ಕೇಶವ ರೆಡ್ಡಿ ಅಧ್ಯಕ್ಷರು, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ
- ತಾಜ್ ಪೀರ್ ಅಧ್ಯಕ್ಷರು, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ
- ಗಂಗಾಧರ್ ಅಧ್ಯಕ್ಷರು, ಮೈಸೂರು ಸಕ್ಕರೆ ಕಾರ್ಖಾನೆ
- ಅಲ್ತಾಫ್ ಅಧ್ಯಕ್ಷರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
- ಜಯಸಿಂಹ ಅಧ್ಯಕ್ಷರು, ಬ್ರಾಹ್ಮಣ ಅಭಿವೃದ್ಧಿ ಮಂಡಳಿ
- ವಿಜಯ್ ಕೆ. ಮುಳುಗುಂದ್ ಅಧ್ಯಕ್ಷರು, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
- ಮರಿಸ್ವಾಮಿ ಅಧ್ಯಕ್ಷರು, ಕಾಡಾ, ಮೈಸೂರು
- ಸದಾಶಿವ ಉಲ್ಕಾಳ್ ಅಧ್ಯಕ್ಷರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ
- ರಘುನಂದನ್ ರಾಮಣ್ಣ ಅಧ್ಯಕ್ಷರು, ಮೈಸೂರು ಇನ್ನಾಸೆಕ್ಟರ್ ಕಾರಿಡಾರ್ ಪ್ರದೇಶ ಯೋಜನ ಪ್ರಾಧಿಕಾರ (BMICAPA)
- ಬಸವರಾಜ್ ಜಾಬಶೆಟ್ಟಿ ಅಧ್ಯಕ್ಷರು, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ
- ಸಾಧು ಕೋಕಿಲ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ
ನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು.
ನಮ್ಮ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆ. #ನಿಗಮ_ಮಂಡಳಿ_ನೇಮಕ pic.twitter.com/5mWmqNbDMe
— Siddaramaiah (@siddaramaiah) February 29, 2024



