Connect with us

Dvgsuddi Kannada | online news portal | Kannada news online

ಕಾರುಗಳ ಮುಖಾಮುಖಿ ಡಿಕ್ಕಿ; ಸ್ಥಳದಲ್ಲಿಯೇ ಮೂವರ ಸಾವು, ನಾಲ್ವರಿಗೆ ಗಾಯ

ಪ್ರಮುಖ ಸುದ್ದಿ

ಕಾರುಗಳ ಮುಖಾಮುಖಿ ಡಿಕ್ಕಿ; ಸ್ಥಳದಲ್ಲಿಯೇ ಮೂವರ ಸಾವು, ನಾಲ್ವರಿಗೆ ಗಾಯ

ರಾಯಚೂರು: ಎರಡು ಕಾರುಗಳು ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಮರೇಶ್ (30), ಗೋವಿಂದ್ (35) ದೇವರಾಜ್ (34)ಮೃತಪಟ್ಟವರಾಗಿದ್ದಾರೆ.

ಮದುವೆಗೆಂದು ಹೋಗುತ್ತದ್ದಾಗ ಈ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಗೊಲ್ಲಪಲ್ಲಿ ಸಮೀಪ ನಡೆದಿದೆ.  ಬೆಂಗಳೂರು ಕಡೆಯಿಂದ ಯಾದಗಿರಿಗೆ ಹೋಗ್ತಿದ್ದ ಕಾರಿನಲ್ಲಿದ್ದ ಐವರು ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಕಾರಿನಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top