Connect with us

Dvgsuddi Kannada | online news portal | Kannada news online

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹೋಟೆಲ್ ‌ನಲ್ಲಿ ಕೊಲೆ

IMG 20220705 135719

ಪ್ರಮುಖ ಸುದ್ದಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹೋಟೆಲ್ ‌ನಲ್ಲಿ ಕೊಲೆ

ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ  ಗುರೂಜಿ ಚಂದ್ರಶೇಖರ್‌ ನಗರದ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಹೋಟೆಲ್ ಗೆ ಬಂದು, ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸರಳ ವಾಸ್ತು ಸಲಹೆ ಮೂಲಕ ಚಂದ್ರಶೇಖರ್‌ ಗುರೂಜಿ ಚಿರಪರಿಚಿತರಾಗಿದ್ದರು. ಸರಳ ವಾಸ್ತು ಹೆಸರಿನಲ್ಲಿ ಟಿವಿ ಕಾರ್ಯಕ್ರಮ ನಡೆಸುವ ನಡೆಸುತ್ತಿದ್ದರು. ಇಂದು ಬೆಳಗ್ಗೆ ಈ ಘಟನೆ ನಡೆದಿದೆ.

ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್‌ ನಲ್ಲಿ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top