ರೈತರ ಆತ್ಮಹತ್ಯೆಗೆ ವೀಕ್ ಮೈಂಡ್ ಕಾರಣ ಎಂದ ಕೃಷಿ ಸಚಿವ ಬಿ.ಸಿ. ಪಾಟೀಲ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

  ಮೈಸೂರು: ರೈತರ ಆತ್ಮಹತ್ಯೆಗೆ ಕಾರಣ ಅವರ ವೀಕ್ ಮೈಂಡ್  ಕಾರಣ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಕೆಲ ಸಂದರ್ಭದಲ್ಲಿ ರೈತರ ಮೈಂಡ್ ವೀಕ್ ಆದಾಗ ಆತ್ಮಹತ್ಯೆ ನಿರ್ಧಾರ ಮಾಡುತ್ತಾರೆ. ಇದಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ. ಹಳ್ಳಿ ಭಾಗದಲ್ಲಿ ಇರೋರೆಲ್ಲ ರೈತರೇ. ಹಾಗಂತ ಅಲ್ಲಿ ಆತ್ಮಹತ್ಯೆ ಮಾಡಕೊಂಡದಕ್ಕೆಲ್ಲ ಒಂದೇ ಕಾರಣವೂ ಇರುವುದಿಲ್ಲ ಎಂದರು.

ರೈತರು ಆತ್ಮಹತ್ಯೆ ಮಾಡಿಕೊಂಡ ತಕ್ಷಣ ಅವರ ಮನೆಗೆ ಹೋಗಿ ಹಾರ ಹಾಕಿದ್ರೆ. ಸಾಂತ್ವನ ಹೇಳಿದ್ರೆ ಆತ್ಮಹತ್ಯೆ ನಿಲ್ಲೋಲ್ಲ.ಅದಕ್ಕೆ ಪರ್ಯಾಯವಾಗಿ ಕಾರ್ಯಕ್ರಮ ರೂಪಿಸ ಬೇಕು ಎಂದು ಹೇಳಿದರು. ಒನ್ ಡಿಸ್ಟ್ರಿಕ್ಟ್ ಒಂದು ಪ್ರೊಡೆಕ್ಟ್ ಯೋಜನೆ ಯನ್ನು ಕಾರ್ಯರೂಪಕ್ಮೆ ತರಲಾಗುತ್ತಿದೆ. ಸಿಎಫ್ ಟಿ ಆರ್ ಐ ಜೊತೆ ಒಪ್ಪಂದ ಮಾಡಿಕೊಂಡು. 500 ಜನ ರೈತರಿಗೆ ತರಬೇತಿ ನೀಡಲಾಗುತ್ತಿದೆ. ರೈತರನ್ನು ಉದ್ಯಮಿಯಾಗಿ ಮಾಡೋದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ರೈತರು ಬೆಳೆದ ಬೆಳೆಯನ್ನು ಸಂಸ್ಕರಿಸಿ ಪ್ಯಾಕ್ ಮಾಡಿ ನೆರವಾಗಿ ರೈತರೇ ಮಾರಾಟ ಮಾಡಬಹುದಾಗಿದೆ. ಈ ವಿಚಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಸಿಎಪ್‍ಟಿ ಆರ್‍ಐ ನಿರ್ದೇಶಕರ ಜೊತೆ ಚರ್ಚೆ ಮಾಡಿದ್ದೇನೆ. ಎರಡು ದಿನಗಳ ಕಾಲ ಮಾರ್ಕೆಟಿಂಗ್ ತರಬೇತಿ ನೀಡುವಂತೆ ತಿಳಿಸಲಾಗಿದೆ ಎಂದರು.

ಪ್ರಧಾನ ಮಂತ್ರಿ ಆತ್ಮ ನಿರ್ಭರ ಯೋಜನೆಯಡಿ 490 ಕೋಟಿ ರೂ. ನೀಡಿದ್ದಾರೆ.ಆಹಾರ ಸಂಸ್ಕರಣ ಘಟಕಕ್ಕೂ ಈ ಯೋಜನೆಯಡಿ ಅನುದಾನ ನೀಡಿದ್ದಾರೆ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *