ಜ. 28 ರಿಂದ ಫೆ. 05 ವರೆಗೆ ವಿಧಾನ ಮಂಡಲ ಜಂಟಿ  ಅಧಿವೇಶನ; ಮಾರ್ಚ್ ನಲ್ಲಿ ಬಜೆಟ್ ಮಂಡನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಜ. 28ರಿಂದ ಫೆ. 5ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ.

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಎಲ್ಲ ನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಲಾಯಿತು. ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಕಟ್ಟಡಗಳ ಆಸ್ತಿ ತೆರಿಗೆ 0.2ರಿಂದ 1.5ಕ್ಕೆ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. 1000 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಕ್ಕೆ ತೆರಿಗೆ ವಿನಾಯತಿ ನೀಡಲಾಗಿದೆ.

ಬಾಲಗಂಗಾಧರಮಾಥ ಸ್ವಾಮೀಜಿ ಅವರ ಹುಟ್ಟೂರು ಬಾನಂದೂರಿನಲ್ಲಿ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರ ನಿರ್ಮಾಣಕ್ಕಾಗಿ 25 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *