Connect with us

Dvgsuddi Kannada | online news portal | Kannada news online

ಸಿಡಿ ಪ್ರಕರಣ: ನಾನು ಮೌನವಾಗಿಲ್ಲ, ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಸಿಡಿ ಪ್ರಕರಣ: ನಾನು ಮೌನವಾಗಿಲ್ಲ, ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ: ಸಿಎಂ ಯಡಿಯೂರಪ್ಪ

ಬೆಳಗಾವಿ: ಸಿಡಿ ಪ್ರಕಣದಲ್ಲಿ ನಾನು ಮೌನವಾಗಿಲ್ಲ,  ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ. ತನಿಖೆ  ನಿಷ್ಪಕ್ಷಪಾತವಾಗಿ ನಡೆಯುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು,ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರಕರಣವನ್ನು ಸರಿಯಾದ ನಿಭಾಯಿಸುತ್ತಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ. ಕಾನೂನು ವ್ಯಾಪ್ತಿಯಲ್ಲಿ ನೂರಕ್ಕೆ ನೂರಷ್ಟು ತನಿಖೆ ನಡೆಯಲಿದೆ.  ತನಿಖೆ ಮೇಲೆ ಅನುಮಾನ ಬೇಡ.  ಇನ್ನೂ ಯಾರದ್ದೇ ಸಿಡಿ ಇದ್ದರೂ ಬಿಡುಗಡೆ ಮಾಡಲಿ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top