Connect with us

Dvgsuddi Kannada | online news portal | Kannada news online

ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ: ಸಿಎಂ ಯಡಿಯೂರಪ್ಪ

ಮೈಸೂರು: ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ. ಇನ್ನು ನಿವೇನಾದ್ರು ಗಣಿಗಾರಿಕೆ ನಡೆಸ್ತಿದ್ರೆ ಅರ್ಜಿ ಸಲ್ಲಿಸಿ, ಲೈಸನ್ಸ್‌ ತೆಗೆದುಕೊಂಡು ಸಕ್ರಮ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅಕ್ರಮ ಗಣಿಗಾರಿಕೆ ನಡೆಸುವುದರಿಂದ  ಪರಸರಕ್ಕೆ ಹಾನಿ. ಜನರಿಗೂ ತೊಂದರೆ ಆಗುತ್ತೆ. ಹಾಗಾಗಿ ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ಲೈಸನ್ಸ್‌ ಇದ್ರೆ ಮಾತ್ರ ಗಣಿಗಾರಿಕೆ ನಡೆಸಿ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});