Connect with us

Dvgsuddi Kannada | online news portal | Kannada news online

ಹೋಳಿ ಹುಣ್ಣಿಮೆ ದಿನ: ಉಚ್ಚಂಗಿದುರ್ಗ ದೇವಿ ದರ್ಶನಕ್ಕೆ ಅವಕಾಶವಿಲ್ಲ

ಪ್ರಮುಖ ಸುದ್ದಿ

ಹೋಳಿ ಹುಣ್ಣಿಮೆ ದಿನ: ಉಚ್ಚಂಗಿದುರ್ಗ ದೇವಿ ದರ್ಶನಕ್ಕೆ ಅವಕಾಶವಿಲ್ಲ

ಉಚ್ಚoಗಿದುರ್ಗ: ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಿನ್ನೆಲೆ ಹೋಳಿ ಹುಣ್ಣಿಮೆ ದಿನದಂದು ಉಚ್ಚಂಗಿದುರ್ಗದ ಉಚ್ಚoಗೆಮ್ಮ ದೇವಿ ದರ್ಶನಕ್ಕೆ ಅವಕಾಶವಿಲ್ಲ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಧಾರ್ಮಿಕ ಪ್ರಸಿದ್ಧಿ ಹೊಂದಿರುವ ಉಚ್ಚoಗಿದುರ್ಗದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ  ಹೋಳಿ ಹುಣ್ಣಿಮೆಯ ದಿನ ಮಾ.28 ರಂದು ಭಕ್ತರ ಪ್ರವೇಶಕ್ಕೆ ನಿಷೇಧ ಹೇರಿದೆ. ಹುಣ್ಣಿಗೆ ಸಾವಿರಾರು ಭಕ್ತರು ಉಚ್ಚoಗೆಮ್ಮನ ದರ್ಶನಕ್ಕೆ ಆಗಮಿಸುತ್ತಿದ್ದು, ಸಾರ್ವಜನಿಕ ಆರೋಗ್ಯದ ದೃಷ್ಠಿಯಿಂದ  ಕೊರೊನ ನಿಯಮಗಳನ್ನು ಪಾಲಿಸುವುದು ಕಷ್ಟವಾಗುತ್ತದೆ.  ಹೀಗಾಗಿ  ಮುನ್ನೆಚ್ಚರಿಕೆ ಕ್ರಮವಾಗಿ ಉಚ್ಚoಗೆಮ್ಮನ ದರ್ಶನಕ್ಕೆ ಅವಕಾಶವಿರುವುದಿಲ್ಲ ಭಕ್ತರು ಸಹಕರಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಧಾರ್ಮಿಕ ಇಲಾಖೆಯ ಆಯುಕ್ತರಾದ ಪ್ರಕಾಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top