ಎಂಟಿಬಿ, ಶಂಕರ್, ಮುನಿರತ್ನಗೆ ಸಚಿವ ಸ್ಥಾನ ಕೊಡಿ: ಭೈರತಿ ಬಸವರಾಜ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ವಲಸೆ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಲೇ ಬೇಕಲ್ವ ಎಂದು  ಸಚಿವ ಭೈರತಿ ಬಸವರಾಜ್ ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜೊತೆಯಲ್ಲಿ ಬಂದವರಿಗೆ ಬೇಗ ಸಚಿವ ಸ್ಥಾನ ಕೊಡಿ ಎಂದು ಸಿಎಂ ಗೆ ಮನವಿ ಮಾಡಿದ್ದೇವೆ. ಸಿಎಂ ಕೂಡ ವಲಸೆ ಬಂದವರಿಗ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದಾರೆ. ಎಂಟಿಬಿ, ಆರ್. ಶಂಕರ್,  ಮುನಿರತ್ನಾಗೆ ಸಚಿವ ಸ್ಥಾನ ಕೊಡಬೇಕು ಎಂದರು.

ಜಿಲ್ಲಾ ಉಸ್ತವಾರಿ  ಪ್ರತಿಕ್ರಿಯೆ: ದಾವಣಗೆರೆ ಜಿಲ್ಲಾ ಉಸ್ತುವಾರಿ ಸ್ಥಾನ ಇದ್ದರು ಸಂತೋಷ. ಇಲ್ಲದಿದ್ದರೂ  ಸಂತೋಷ.  ನಾನು ಇರುವಷ್ಟು ದಿನ ಒಳ್ಳೆ ಕೆಲಸ ಮಾಡುತ್ತೇನೆ  ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *