Connect with us

Dvgsuddi Kannada | online news portal | Kannada news online

ಯಾರಿಗೆ ಸಚಿವ ಸ್ಥಾನ …? ಇಲ್ಲಿದೆ ಫೈನಲ್ ಲಿಸ್ಟ್ ..

ಪ್ರಮುಖ ಸುದ್ದಿ

ಯಾರಿಗೆ ಸಚಿವ ಸ್ಥಾನ …? ಇಲ್ಲಿದೆ ಫೈನಲ್ ಲಿಸ್ಟ್ ..

ಬೆಂಗಳೂರು: ಇಂದು ಸಂಜೆ 3.50ಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 7 ನೂತನ ಸಚಿವರು  ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.  7 ಶಾಸಕರ ಹೆಸರುಗಳನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಆ ಮೂಲಕ ಸಂಪುಟವನ್ನು ಸೇರುವವರು ಯಾರು ಎಂಬ ಕುತೂಹಲವನ್ನು ತಣಿಸಿದ್ದಾರೆ. ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ವಿಧಾನಸೌಧದಲ್ಲಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಅವರು ಸಂಪುಟ ಸೇರುತ್ತಿರುವವರ ಹೆಸರುಗಳನ್ನು ಘೋಷಿಸಿದರು.

  • ಯಾರಿಗೆ ಸಚಿವ ಸ್ಥಾನ..?
  • ಹುಕ್ಕೇರಿ ಶಾಸಕ ಉಮೇಶ್ ಕತ್ತಿ
  •  ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ
  •  ಸುಳ್ಯ ಶಾಸಕ ಎಸ್. ಅಂಗಾರ
  • ಬೀಳಗಿ ಶಾಸಕ ಮುರುಗೇಶ್ ನಿರಾಣಿ
  • ಎಂಎಲ್ಸಿ ಎಂಟಿಬಿ ನಾಗರಾಜ್,
  • ಎಂಎಲ್ಸಿ ಆರ್. ಶಂಕರ್,
  • ಎಂಎಲ್ಸಿ  ಸಿ.ಪಿ. ಯೋಗೇಶ್ವರ್

ಈ ನಾಯಕರ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಪ್ರಕಟಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top