ದಾವಣಗೆರೆ: 47ನೇ ರಾಷ್ಟ್ರೀಯ ಜ್ಯೂನಿಯರ್ ಕಬ್ಬಡಿ ಚಾಂಪಿಯನ್ ಶಿಪ್ ಗಾಗಿ ಕರ್ನಾಟಕ ರಾಜ್ಯ ಬಾಲಕ ಮತ್ತು ಬಾಲಕಿಯರ ತಂಡದ ಆಯ್ಕೆ ಮಾಡಬೇಕಿದೆ. ಪಂದ್ಯಾವಳಿಗಳು ಮಾ. 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಹೀಗಾಗಿ ಮಾ.5ರಂದು ಮಧ್ಯಾಹ್ನ 3 ಘಂಟೆಗೆ ಸರಿಯಾಗಿ ನಗರದ ಜಿಲ್ಲಾ ಕ್ರೀಡಾಂಗಣ (ಸ್ಟೇಡಿಯಂ)ದಲ್ಲಿ ದಾವಣಗೆರೆ ಜಿಲ್ಲೆಯ 2 ಬಾಲಕ ಮತ್ತು ಬಾಲಕಿಯರನ್ನು ಆಯ್ಕೆ ನಡೆಯಲಿದೆ. ಜಿಲ್ಲೆಯ ಪ್ರತಿ ತಂಡದಿಂದ ಅರ್ಹತೆಯುಳ್ಳ 3 ಕ್ರೀಡಾಪಟುಗಳು ಟ್ರಯಲ್ಸ್ ನಲ್ಲಿ ಭಾಗವಹಿಸಬಹುದು. ದಾವಣಗೆರೆ ಜಿಲ್ಲಾ ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಮೆಚೂರು ಕಬ್ಬಡ್ಡಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಎಂ.ನಾರಾಯಣಸ್ವಾಮಿ -9972049306, ಅಧ್ಯಕ್ಷರಾದ ನಾಗರಾಜ್.ಎಂ -6363118501ಇಲ್ಲಿಗೆ ಸಂಪರ್ಕಿಸಬಹುದಾಗಿದೆ.
ದಾವಣಗೆರೆ: ಕರ್ನಾಟಕ ಕಬ್ಬಡಿ ತಂಡಕ್ಕೆ ಆಯ್ಕೆ ಟ್ರಯಲ್ಸ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



