Connect with us

Dvgsuddi Kannada | online news portal | Kannada news online

ಅಗ್ನಿವೀರ್ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಅಗ್ನಿವೀರ್ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ: ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ (agniveer) ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್‌ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.

ದಾವಣಗೆರೆ: ಬೃಹತ್ ಉದ್ಯೋಗ ಮೇಳ, 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ, ಈ ಲಿಂಕ್ ಮೂಲಕ ಹೆಸರು ನೋಂದಣಿ ಮಾಡಿ

ಭಾರತೀಯ ಸೇನೆಯಲ್ಲಿ ಆಯ್ಕೆ ‘ನ್ಯಾಯಯುತ ಮತ್ತು ಪಾರದರ್ಶಕ’ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕ: ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: aromangalore2021@gmail.com kಸಂಪರ್ಕಿಸಬಹುದಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top