ಅಡಿಕೆ ಬೆಳೆಗೆ ಎಷ್ಟೇ ವಿರೋಧ ಅಭಿಪ್ರಾಯ ಬಂದರೂ ಕೇಂದ್ರ ಸರ್ಕಾರ ರೈತರ ಪರ; ಬೆಳೆಗಾರರಿಗೆ ಭರವಸೆ ನೀಡಿದ ಕೇಂದ್ರ ಸಚಿವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಅಡಿಕೆ ಬೆಳೆ, ಉತ್ಪನ್ನದ ಕುರಿತು ಎಷ್ಟೇ ವಿರೋಧ ಅಭಿಪ್ರಾಯ, ವರದಿಗಳು ವ್ಯಕ್ತವಾದರೂ ಕೇಂದ್ರ ಸರ್ಕಾರ ಅದರ ಬಗ್ಗೆ ಚಿಂತಿಸದೆ, ಅಡಿಕೆ ಬೆಳೆ, ರೈತರ ಪರವಾಗಿ ಇರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ.

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಮಾತನಾಡಿ, ಅಡಿಕೆ ಹವ್ಯಕ ಸಮುದಾಯದ ಮೂಲ ಕೃಷಿ. ಮದುವೆಯಿಂದ ಶ್ರಾದ್ಧದವರೆಗೆ ಅಡಿಕೆ ಅತ್ಯಗತ್ಯ. ಆದರೆ, ಅಡಿಕೆ ಕುರಿತು ಅನೇಕ ರೀತಿಯ ವರದಿಗಳು ಬಂದಿವೆ. ಎಷ್ಟೇ ವರದಿಗಳು ಬಂದರೂ ಅಡಕೆ ಬೆಳೆಗಾರರು ಯಾವುದೇ ರೀತಿಯಲ್ಲೂ ಭಯಪಡುವ ಅವಶ್ಯಕತೆಯಿಲ್ಲ ಎಂದರು.

ಏನೇ ಸಮಸ್ಯೆಗಳು ಎದುರಾದರೂ ಕೇಂದ್ರ ಸರ್ಕಾರ ಅಡಕೆ ಬೆಳೆಗಾರರ ಪರವಾಗಿರಲಿದೆ ಪ್ರಹ್ಲಾದ್ ಜೋಶಿ ಭರವಸೆ ನೀಡಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *