Connect with us

Dvgsuddi Kannada | online news portal | Kannada news online

ರಾಜ್ಯ ಸರ್ಕಾರಿ ನೌಕರರು, ಅವಲಂಬಿತ ಕುಟುಂಬದ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜಬೆಯಡಿ ನೋಂದಾಯಿಸಲು ಸೂಚನೆ

images 100

ಪ್ರಮುಖ ಸುದ್ದಿ

ರಾಜ್ಯ ಸರ್ಕಾರಿ ನೌಕರರು, ಅವಲಂಬಿತ ಕುಟುಂಬದ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜಬೆಯಡಿ ನೋಂದಾಯಿಸಲು ಸೂಚನೆ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಸದಸ್ಯರನ್ನು ಯೋಜನೆಯಡಿಯಲ್ಲಿ ನೊಂದಾಯಿಸಿಕೊಳ್ಳಲು ಹೆಚ್.ಆರ್.ಎಂ.ಎಸ್, 1.0 ತಂತ್ರಾಂಶದಲ್ಲಿ (ವೆಬ್ ಅಪ್ಲಿಕೇಷನ್) https://hrms.karnataka.gov.in ಯುಆರ್ ಎಲ್ ಮೂಲಕ ಹಾಗೂ ಮೊಬೈಲ್ ಅಪ್ಲಿಕೇಷನ್ ನಲ್ಲಿ https://hrmsenroll.karnataka.gov.in ಯುಆರ್ ಎಲ್ ಮೂಲಕ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವೈದ್ಯಕೀಯ ಹಾಜರಾತಿ ನಿಯಮಗಳನ್ವಯ ಬಟವಾಡೆ ಅಧಿಕಾರಿಗಳು ಪ್ರತಿ ಫಲಾನುಭವಿಗಳ ದತ್ತಾಂಶವನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಅನುಮೋದಿಸಬೇಕಾಗಿರುತ್ತದೆ. ನಂತರ ಚಿಕಿತ್ಸೆ ಪಡೆಯಲು ಅರ್ಹತೆ ಹೊಂದುತ್ತಾರೆ ಎಂದು ಬೆಂಗಳೂರು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top