Connect with us

Dvgsuddi Kannada | online news portal | Kannada news online

ವಿಧಾನಸೌಧ ಆವರಣದಲ್ಲಿ‌ ಜಗಜ್ಯೋತಿ ಬಸವಣ್ಣ ಪ್ರತಿಮೆ ಸ್ಥಾಪಿಸಲು ಸರ್ಕಾರ ಅನುಮೋದನೆ

IMG 20220821 181328

ದಾವಣಗೆರೆ

ವಿಧಾನಸೌಧ ಆವರಣದಲ್ಲಿ‌ ಜಗಜ್ಯೋತಿ ಬಸವಣ್ಣ ಪ್ರತಿಮೆ ಸ್ಥಾಪಿಸಲು ಸರ್ಕಾರ ಅನುಮೋದನೆ

ದಾವಣಗೆರೆ: ವಿಧಾನಸೌಧದ ಆವರಣದ ಈಶಾನ್ಯ ಭಾಗದಲ್ಲಿ ಜಗಜ್ಯೋತಿ ಬಸವಣ್ಣ‌ ಪ್ರತಿಮೆ ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ. ಇದಕ್ಕೆ ಕಾರಣಿಕರ್ತರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದಾವಣಗೆರೆ ಸಮಾಜದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

12ನೇ ಶತಮಾನದಲ್ಲಿ ವಚನ ಕ್ರಾಂತಿಯ ಮೂಲಕ ಸಮಾನತೆ ಮತ್ತು ಸಹಬಾಳ್ವೆ ಸಂದೇಶವನ್ನು ವಿಶ್ವಕ್ಕೆ ನೀಡಿದ ಕರ್ನಾಟಕದ ಹೆಮ್ಮೆಯ ವಿಶ್ವಗುರು ಬಸವಣ್ಣ ಅವರು, ಪ್ರಥಮ ಸಂಸತ್ತಿನ ಕಲ್ಪನೆಯನ್ನು ಪರಿಚಯಿಸಿದರು. ರಕ್ತ ರಹಿತ ಕ್ರಾಂತಿಯ ಮೂಲಕ ಸಮಾನತೆ ಸಮಾಜವನ್ನು ವಿಶ್ವಕ್ಕೆ ಪರಿಚಯಿಸಿ, ಕರ್ನಾಟಕದ ‌ಕಿರ್ತಿಯನ್ನು ವಿಶ್ವ ಮಟ್ಟಕ್ಕೆ ಹೆಚ್ಚಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top