ಸಂತೇಬೆನ್ನೂರು: ಭದ್ರಾ ಶಾಖಾ ಕಾಲುವೆ ಆರ್ 2 ರೆಗ್ಯಲೇಟರ್ ನಿಂದ ಸಿದ್ಧನಮಠದ ವರೆಗೆ ಹಾಗೂ ಎಲ್ಲ ವಿತರಣಾ ಕಾಲುವೆಗಳಲ್ಲಿ ಹಾಕಿರುವ ಅನಧಿಕೃತ ಪಂಪ್ ಸೆಟ್ ತೆರವು ಕಾರ್ಯ ಇಂದು ( ಮಾ.19) ನಡೆಯಲಿದೆ. ಈ ಕಾರ್ಯಾಚರಣೆಗೆ ರೈತರು ಸಹಕರಿಸಬೇಕು ಎಂದು ಭದ್ರಾ ನಾಲಾ ಉಪ ವಿಭಾಗದ ಸಹಾಯಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ಇಂದು ಭದ್ರಾ ನಾಲೆಗೆ ಹಾಕಿರುವ ಅನಧಿಕೃತ ಪಂಪ್ ಸೆಟ್ ತೆರವು ಕಾರ್ಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment