Connect with us

Dvgsuddi Kannada | online news portal | Kannada news online

ಭೂ ಸುರಕ್ಷಾ ಯೋಜನೆ; ಅರ್ಜಿ ಸಲ್ಲಿಸಿದ 2 ದಿನದಲ್ಲಿ ಡಿಜಿಟಲ್ ರೂಪದ ಭೂ ದಾಖಲೆಗಳು ಲಭ್ಯ

bhusuraksha

ದಾವಣಗೆರೆ

ಭೂ ಸುರಕ್ಷಾ ಯೋಜನೆ; ಅರ್ಜಿ ಸಲ್ಲಿಸಿದ 2 ದಿನದಲ್ಲಿ ಡಿಜಿಟಲ್ ರೂಪದ ಭೂ ದಾಖಲೆಗಳು ಲಭ್ಯ

ದಾವಣಗೆರೆ: ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲ್ ಭೂ ದಾಖಲೆಗಳ ವಿತರಣೆ ಮೂಲಕ ಸಾರ್ವಜನಿಕರಿಗೆ ಒದಗಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಡಿಜಿಟಲ್ ದಾಖಲೆಗಳಿಗೆ ಈ ವೆಬ್ ಸೈಟ್ ಗೆ ಭೇಟಿ‌ ನೀಡಿ

ಕಂದಾಯ ಸಚಿವರ‌‌ ನಿರ್ದೇಶನದಂತೆ, ದಾಖಲೆ ಶಾಖೆಯಲ್ಲಿರುವ ಕಂದಾಯ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ವೆಬ್‌ಸೈಟ್ https://recordroom.karnataka.gov.in/service4 ಮೂಲಕವೇ ಸಾರ್ವಜನಿಕರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ.

ಎರಡು ದಿನದಲ್ಲಿ ಡಿಜಿಟಲ್ ಪ್ರತಿ ಲಭ್ಯ

ಪ್ರಾರಂಭಿಕ ಹಂತದಲ್ಲಿ ಪ್ರತಿದಿನ ಕನಿಷ್ಠ 10 ಅರ್ಜಿಗಳನ್ನು ಆನ್‌ಲೈನ್ ಮೂಲಕ ಪಡೆದು, ಡಿಜಿಟಲ್ ಪ್ರತಿಗಳನ್ನು 2 ದಿನಗಳೊಳಗೆ ನೀಡಬೇಕು. ಒಂದು ವೇಳೆ ಕೋರಿರುವ
ದಾಖಲೆಗಳು ಸ್ಕ್ಯಾನಿಂಗ್ ಆಗದೇ ಇದ್ದಲ್ಲಿ 7 ದಿನಗಳಲ್ಲಿಸ್ಕ್ಯಾನಿಂಗ್ ಮಾಡಿ ಡಿಜಿಟಲ್ ಪ್ರತಿಯನ್ನೇ ವಿತರಿಸಲು
ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top