Connect with us

Dvgsuddi Kannada | online news portal | Kannada news online

ಕಬ್ಬಡಿ ಆಟಗಾರರಿದ್ದ ಕಾರು-ಲಾರಿ ಡಿಕ್ಕಿ; ಸ್ಥಳದಲ್ಲಿಯೇ  ಇಬ್ಬರು ಆಟಗಾರರು ಸಾವು

ಪ್ರಮುಖ ಸುದ್ದಿ

ಕಬ್ಬಡಿ ಆಟಗಾರರಿದ್ದ ಕಾರು-ಲಾರಿ ಡಿಕ್ಕಿ; ಸ್ಥಳದಲ್ಲಿಯೇ  ಇಬ್ಬರು ಆಟಗಾರರು ಸಾವು

ವಿಜಯಪುರ: ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ಕಬ್ಬಡಿ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಆಟಗಾರರಿದ್ದ ಕಾರು, ಲಾರಿಗೆ ಡಿಕ್ಕಿಯಾಗಿದೆ. ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ  ಸ್ಥಳದಲ್ಲಿಯೇ ಇಬ್ಬರು ಕ್ರೀಡಾ ಪಟುಗಳು ಸಾವನ್ನಪ್ಪಿದ್ದು,  ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ದಾವಣಗೆರೆ: 4,912 ಅಕ್ರಮ ಬಿಪಿಎಲ್ ಕಾರ್ಡ್ ರದ್ದು; RTO ಇಲಾಖೆಯಿಂದ ಕಾರು ಖರೀದಿದಾರರ ಮಾಹಿತಿ ಸಂಗ್ರಹ..!

ಮೃತ ಕಬಡ್ಡಿ ಕ್ರೀಡಾಪಟುಗಳನ್ನು ಸೊಹೇಲ್ ಮತ್ತು ಮಹಾದೇವ ಎಂದು ಗುರುತಿಸಲಾಗಿದೆ. ಗಾಯಗೊಂಡ ಕಬಡ್ಡಿ ಕ್ರೀಡಾಪಟುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top