Connect with us

Dvgsuddi Kannada | online news portal | Kannada news online

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಜೆಟ್; ಕರ್ನಾಟಕ ಬಜೆಟ್ 2022- live

ಪ್ರಮುಖ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಜೆಟ್; ಕರ್ನಾಟಕ ಬಜೆಟ್ 2022- live

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಇಂದು  ತಮ್ಮ ಮೊದಲ  ಬಜೆಟ್ – 2022  ಮಂಡಿಸಲಿದ್ದಾರೆ.  ಸಿಎಂ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಶ್ರೀಕಂಠೇಶ್ವರ ದೇವಸ್ಥಾನ,  ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ವಿಷೇಶ  ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಅವರು, ರಾಜ್ಯದ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು. ಈ ಬಳಿಕ ರೇಸ್ ಕೋರ್ಸ್ ನಿವಾಸಕ್ಕೆ ಹಿಂದಿರುಗಿದ್ದಾರೆ. ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ ಸಿ ಜಾಫರ್ ಅವರಿಂದ 2022-23ನೇ ಸಾಲಿನ ಬಜೆಟ್ ಪುಸ್ತಕವನ್ನು ಸಿಎಂಗೆ ಹಸ್ತಾಂತರಸಲಾಯಿತು. ನಂತರ ವಿಧಾನಸೌಧಕ್ಕೆ ಆಗಮಿಸಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top