Connect with us

Dvgsuddi Kannada | online news portal | Kannada news online

ಕಾಫಿ ಡೇ ಕೇಸ್; ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಪುತ್ರಿಗೆ ಬಂಧನ ಭೀತಿ

ಪ್ರಮುಖ ಸುದ್ದಿ

ಕಾಫಿ ಡೇ ಕೇಸ್; ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಪುತ್ರಿಗೆ ಬಂಧನ ಭೀತಿ

ಡಿವಿಜಿ ಸುದ್ದಿ, ಚಿಕ್ಕಮಗಳೂರು: ನಿಗೂಢವಾಗಿ ಸಾವನ್ನಪ್ಪಿದ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಮಾಳವಿಕಾ ಸಿದ್ಧಾರ್ಥ್‌ ಅವರು ಚೆಕ್ ಬೌನ್ಸ್ ಕೇಸ್ ನಲ್ಲಿ ಬಂಧನ ಭೀತಿ ಎದುರಾಗಿದೆ.

ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳವಿಕಾ ವಿರುದ್ಧ ಕೇಸ್‌ ದಾಖಲಾಗಿದ್ದು, ಸ್ಥಳೀಯ ಕೋರ್ಟ್‌ ಇವರಿಗೆ ವಾರೆಂಟ್‌ ಜಾರಿ ಮಾಡಿದೆ. ಹೀಗಾಗಿ ಮಾಳವಿಕಾ ಸಿದ್ಧಾರ್ಥ್ ಬಂಧನದ ಭಯ ಉಂಟಾಗಿದೆ.

ಈ ಪ್ರಕಣದಲ್ಲಿ ಮಾಳವಿಕಾ ಸಿದ್ಧಾರ್ಥ್ ಸೇರಿದಂತೆ ಎಂಟು ಜನರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ. ಎಂಬುವವರು ದಾಖಲಿಸಿರುವ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಜೆಎಂಎಫ್‌ಸಿ ಕೋರ್ಟ್ ಈ ಆದೇಶ ಹೊರಡಿಸಿದೆ.

ಸಿದ್ಧಾರ್ಥ್ ಒಡೆತನದ ಎಬಿಸಿ ಸಂಸ್ಥೆಗೆ ಕಾಫಿ ಬೆಳೆಯನ್ನು ನೀಡಿದ್ದ ಸುಮಾರು 300ಕ್ಕೂ ಹೆಚ್ಚು ಬೆಳೆಗಾರರಿಗೆ ಸಂಸ್ಥೆಯು ಹಣವನ್ನು ಪಾವತಿಸಿರಲಿಲ್ಲ. 100 ಕೋಟಿಗೂ ಅಧಿಕ ಹಣವನ್ನು ಬೆಳಗೆಗಾರರಿಗೆ ನೀಡದೇ ಬಾಕಿ ಉಳಿಸಿಕೊಂಡಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 04 ಆಗಸ್ಟ್ 2025

    By

    ಈ ರಾಶಿಯವರಿಗೆ ಜನ್ಮ ರಾಶಿಯಲ್ಲಿ ಶನಿ ಇದ್ದು ಅವಿವಾಹಿತರಿಗೆ ಮದುವೆ ವಿಳಂಬ, ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ವಿಚ್ಛೇದನ, ಉದ್ಯೋಗಿಸ್ತರಿಗೆ ತೊಂದರೆ, ಸೋಮವಾರದ...

  • astrology today astrology today

    ಪ್ರಮುಖ ಸುದ್ದಿ

    ಭಾನುವಾರದ ರಾಶಿ ಭವಿಷ್ಯ 03 ಆಗಸ್ಟ್ 2025

    By

    ಈ ರಾಶಿಯವರ ಕೊನೆಗೂ ಮದುವೆಯಾಯಿತು, ಈ ರಾಶಿಯವರ ಮಕ್ಕಳ ಸಂಕಷ್ಟ ಎದುರಾದ ಬಗ್ಗೆ ಚಿಂತನೆ, ಈ ರಾಶಿಯ ಕಮಿಷನ್ ಏಜೆಂಟ್ ವ್ಯವಹಾರಸ್ತರಿಗೆ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 02 ಆಗಸ್ಟ್ 2025

    By

    ಈ ರಾಶಿಯವರಿಗೆ ಎಷ್ಟೇ ಪ್ರಯತ್ನಿಸದರೂ ಮದುವೆ ಯೋಗ ಬರುತ್ತಿಲ್ಲ, ಈ ರಾಶಿಯ ಸಿರಿ ಧಾನ್ಯ ವ್ಯಾಪಾರಿಸ್ತರಿಗೆ ಲಾಭ ಇಲ್ಲ, ಶನಿವಾರದ ರಾಶಿ...

  • astrology today astrology today

    ಪ್ರಮುಖ ಸುದ್ದಿ

    ಶುಕ್ರವಾರದ ರಾಶಿ ಭವಿಷ್ಯ 01 ಆಗಸ್ಟ್ 2025

    By

    ಈ ರಾಶಿಯವರು ಯೋಚಿಸಿರುವ ಕೆಲಸದಲ್ಲಿ ಜಯ, ಈ ರಾಶಿಯವರಿಗೆ ಸರಕಾರಿ ಉದ್ಯೋಗ ಪ್ರಾಪ್ತಿ, ಶುಕ್ರವಾರದ ರಾಶಿ ಭವಿಷ್ಯ 01 ಆಗಸ್ಟ್ 2025...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 31 ಜುಲೈ 2025

    By

    ಈ ರಾಶಿಯವರಿಗೆ ಕುಟುಂಬ ಕಲಹಗಳಿಂದ ಮುಕ್ತಿ ಸಿಗುವುದು! ಈ ರಾಶಿಯವರು ಇಷ್ಟಪಟ್ಟವರ ಜೊತೆ ಮದುವೆ ಗ್ಯಾರಂಟಿ. ಗುರುವಾರದ ರಾಶಿ ಭವಿಷ್ಯ 31...

To Top