ರಾಜ್ಯದ ವಿವಿಧ ರೈಲುಗಳ ಸೇವೆ ರದ್ದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪ್ರಯಾಣಿಕರ ಕೊರತೆ ಹಿನ್ನೆಲೆ  ನೈರುತ್ಯ ರೈಲ್ವೆ ವಿಭಾಗವು ವಿವಿಧ ವಿಶೇಷ ರೈಲುಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಿದೆ. ಯಶವಂತಪುರ-ಬೀದರ್ (02671) ಮೇ. 04 ರಿಂದ, ಬೀದರ್-ಯಶವಂತಪುರ (02672) ರೈಲು ಮೇ. 05 ರಿಂದ ರದ್ದುಪಡಿಸಲಾಗಿದೆ.

ಅದೇ ರೀತಿ ಯಶವಂತಪುರ- ಲಾತೂರ್ (06583) ಮೇ. 05 ರಿಂದ, ಲಾತೂರ್-ಯಶವಂತಪುರ (06584) ಮೇ. 06 ರಿಂದ. ಬೆಂಗಳೂರು-ನಾಗರಕೊಯಿಲ್(07235) ಮೇ. 05 ರಿಂದ, ನಾಗರಕೊಯಿಲ್-ಬೆಂಗಳೂರು (07236) ಮೇ. 06 ರಿಂದ. ಬೆಂಗಳೂರು- ಶಿವಮೊಗ್ಗ (02089), ಶಿವಮೊಗ್ಗ-ಬೆಂಗಳೂರು (02090) ಮೇ. 04 ರಂದ. ಯಶವಂತಪುರ- ಕಣ್ಣೂರ್ (06537) ಮೇ. 04 ರಿಂದ, ಕಣ್ಣೂರ್-ಯಶವಂತಪುರ್ (06538) ಮೇ. 05 ರಿಂದ. ಬೆಂಗಳೂರು-ಧಾರವಾಡ (07225) ಮೇ. 04 ರಿಂದ, ಧಾರವಾಡ-ಬೆಂಗಳೂರು (07226) ಮೇ. 05 ರಿಂದ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *