Connect with us

Dvgsuddi Kannada | online news portal | Kannada news online

ಶಾಲೆಯ ಅಡುಗೆ ಸಹಾಯಕರ ಮೂರು ತಿಂಗಳ ಗೌರವ ಧನ ಬಿಡುಗಡೆ

ಪ್ರಮುಖ ಸುದ್ದಿ

ಶಾಲೆಯ ಅಡುಗೆ ಸಹಾಯಕರ ಮೂರು ತಿಂಗಳ ಗೌರವ ಧನ ಬಿಡುಗಡೆ

ಬೆಂಗಳೂರು: ರಾಜ್ಯದ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರ 2020ರ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಮೂರು ತಿಂಗಳ ಗೌರವ ಸಂಭಾವನೆ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 01ರಿಂದ  ಆದೇಶ ಹೊರಡಿಸಲಾಗಿದ್ದು, ಮೂರು ತಿಂಗಳ ಗೌರವ ಸಂಭಾವನೆ ಪಾವತಿಗೆ 9345.76 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂರು ತಿಂಗಳ ವೇತನವನ್ನು ಕೂಡಲೇ ಅಡುಗೆ ಸಹಾಯಕರಿಗೆ ನೀಡಲಾಗುವುದು ಹಾಗೂ 2021ರ ಜನವರಿಯಿಂದ ಮಾರ್ಚ್ ವರೆಗಿನ ತ್ರೈಮಾಸಿಕದ ಗೌರವ ಸಂಭಾವನೆಯನ್ನು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});