Connect with us

Dvgsuddi Kannada | online news portal | Kannada news online

ಸದ್ಯಕ್ಕೆ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಇಲ್ಲ:ಡಿಸಿಎಂ ಲಕ್ಷ್ಮಣ ಸವದಿ

ಪ್ರಮುಖ ಸುದ್ದಿ

ಸದ್ಯಕ್ಕೆ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಇಲ್ಲ:ಡಿಸಿಎಂ ಲಕ್ಷ್ಮಣ ಸವದಿ

ವಿಜಯಪುರ : ಬಿಎಂಟಿಸಿ ಸಾರಿಗೆ ಬಸ್ ಪ್ರಯಾಣದ ದರ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಸದ್ಯಕ್ಕೆ ಬಸ್ ದರ ಹೆಚ್ಚಳವಿಲ್ಲ  ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೊನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});