Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

bsnl
ಬಿಎಸ್‍ಎನ್‍ಎಲ್‍ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಪ್ಯಾಕೇಜ್ ಘೋಷಣೆ
davangere river
ದಾವಣಗೆರೆ: ತುಂಗಭದ್ರಾ ನದಿ ಮಾಲಿನ್ಯ ತಡೆಗೆ ಕ್ರಮ; ಸಂಸ್ಕರಿಸಿದ ತ್ಯಾಜ್ಯ ನೀರು ಮರುಬಳಕೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
davangere crime
ದಾವಣಗೆರೆ: ಮಹಿಳೆ ಬೆದರಿಸಿ ಮೊಬೈಲ್, ಚಿನ್ನದ ಸರ ಕಿತ್ತುಕೊಂಡು ಪರಾರಿ ; ಮೂವರು ಆರೋಪಿಗಳ ಸೆರೆ
law 1
ದಾವಣಗೆರೆ: ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ 30 ಸಾವಿರ ದಂಡ: ಉಚಿತ ಕ್ಯಾರಿ ಬ್ಯಾಗ್ ನೀಡುವುದು ಕಡ್ಡಾಯ – ಜಿಲ್ಲಾ ಗ್ರಾಹಕರ ಆಯೋಗ ಆದೇಶ
gas
ಗ್ಯಾಸ್ ಸಿಲಿಂಡರ್ ಇ-ಕೆವೈಸಿ ಕಡ್ಡಾಯ ; ಆಗಸ್ಟ್ 15 ಕೊನೆಯ ದಿನ

Socials

ದಾವಣಗೆರೆರಾಜಕೀಯ

ಬಿ ಫಾರಂ ಸಿಗುವ‌ ಮುನ್ನವೇ ನಾಮಪತ್ರ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ ಮೊಮ್ಮಗ; ಕಾಂಗ್ರೆಸ್ ಪಕ್ಷ ಕಟ್ಟಿದವರೇ ನಮ್ಮ ತಾತ ಎಂದ ಸಮರ್ಥ್

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: March 20, 2026
Share
2 Min Read
shamanur 3
SHARE

ದಾವಣಗೆರೆ: ಕಾಂಗ್ರೆಸ್ ಪಕ್ಷದಿಂದ ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಅಧಿಕೃತ ಬಿ ಫಾರಂ ಸಿಗುವ‌ ಮುನ್ನವೇ ದಿ. ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಮಲ್ಲಿಕಾರ್ಜುನ ಶಾಮನೂರು ಸ್ವತಂತ್ರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಾವೇ ಅಧಿಕೃತ ಅಭ್ಯರ್ಥಿ ಎಂಬ ಸಂದೇಶ ಸಾರಿದಂತಿದೆ.

Contents
  • ಪಾರ್ಟಿ, ಕಾರ್ಯಕರ್ತರ ಮೇಲೆ ನಂಬಿಕೆ
  • ಕಾಂಗ್ರೆಸ್ ಪಕ್ಷ ಕಟ್ಟಿದವರೇ ನಮ್ಮ ತಾತ
  • ನೂರಷ್ಟು ಗೆಲ್ಲುವ ಅವಕಾಶ
  • ಜನರ ಬೆಂಬಲ ನಮಗಿದೆ

ಉಪಚುನಾವಣೆ ಬಿಜೆಪಿ ಟಿಕೆಟ್ ಘೋಷಣೆ: ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ದಾಸಕರಿಯಪ್ಪ; ಬಾಗಲಕೋಟೆಗೆ ವೀರಣ್ಣ ಚರಂತಿಮಠ್

ಪಾರ್ಟಿ, ಕಾರ್ಯಕರ್ತರ ಮೇಲೆ ನಂಬಿಕೆ

ಈ ಬಗ್ಗೆ ಬಿ ಫಾರಂ ನಿಮಗೆ ಸಿಕ್ಕಿದೆಯೇ ಎಂದು ಕೇಳಿದಕ್ಕೆ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನೀವು ಓದಿದ್ದೀರಾ? ಕಾಂಗ್ರೆಸ್ ಪಕ್ಷ ಕಟ್ಟಿದವರೇ ನಮ್ಮ ತಾತ. ನಮ್ಮ ಪಾರ್ಟಿ, ಕಾರ್ಯಕರ್ತರ ಮೇಲೆ ನಮಗೆ ನಂಬಿಕೆ ಇದ್ದು, ಟಿಕೆಟ್ ನಮಗೆಯೇ ಸಿಗುತ್ತದೆ ಎಂಬ ವಿಶ್ವಾಸದಿಂದ ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.

ಕಾಮಗ್ರೆಸ್ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎಂಬ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿಯೇ ಶಾಮನೂರು ಮೊಮ್ಮಗ ನಾಮಪತ್ರ ಸಲ್ಲಿಸಿರುವುದು ಹೊಸ ಸಂಚಲನ ಸೃಷ್ಟಿಸಿದೆ. ಈ ಮೂಲಕ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಶಾಮನೂರು ಚುನಾವಣಾ ಕಣಕ್ಕೆ ಅಧಿಕೃತವಾಗಿ‌‌ ರಾಜಕೀಯ ಕಣಕ್ಕೆ ಧುಮುಕಿದ್ದಾರೆ.

Related News

bsnl
ಬಿಎಸ್‍ಎನ್‍ಎಲ್‍ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಪ್ಯಾಕೇಜ್ ಘೋಷಣೆ
August 13, 2026
davangere river
ದಾವಣಗೆರೆ: ತುಂಗಭದ್ರಾ ನದಿ ಮಾಲಿನ್ಯ ತಡೆಗೆ ಕ್ರಮ; ಸಂಸ್ಕರಿಸಿದ ತ್ಯಾಜ್ಯ ನೀರು ಮರುಬಳಕೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
August 12, 2026
davangere crime
ದಾವಣಗೆರೆ: ಮಹಿಳೆ ಬೆದರಿಸಿ ಮೊಬೈಲ್, ಚಿನ್ನದ ಸರ ಕಿತ್ತುಕೊಂಡು ಪರಾರಿ ; ಮೂವರು ಆರೋಪಿಗಳ ಸೆರೆ
August 11, 2026

ಕಾಂಗ್ರೆಸ್ ಪಕ್ಷ ಕಟ್ಟಿದವರೇ ನಮ್ಮ ತಾತ

ನಾಮಪತ್ರ ಸಲ್ಲಿಕೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಮರ್ಥ, ಯುಗಾದಿ ಮತ್ತು ರಂಜಾನ್ ಹಬ್ಬಗಳ ಶುಭ ಮುಹೂರ್ತದಂದು ಸಮರ್ಥ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದೇನೆ ಎಂದರು. ಆಗ ಅಧಿಕೃತವಾಗಿ ಬಿ-ಫಾರಂ ಸಿಕ್ಕಿದೆಯಾ?’ ಎಂಬ ಪ್ರಶ್ನೆಗೆ, ‘ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನೀವು ಓದಿದ್ದೀರಾ? ಈ ಪಕ್ಷವನ್ನು ಕಟ್ಟಿದವರೇ ಅವರು. ನಮ್ಮ ಪಾರ್ಟಿ ಕಾರ್ಯಕರ್ತರ ಮೇಲೆ ನಮಗೆ ನಂಬಿಕೆ ಇದೆ, ಟಿಕೆಟ್ ನಮಗೆ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ನೂರಷ್ಟು ಗೆಲ್ಲುವ ಅವಕಾಶ

ನಮ್ಮ ತಾತ ಮಾಡಿದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ನಾನು ಮುಂದುವರಿಸಿಕೊಂಡು ಹೋಗುತ್ತೇನೆ‌.ಈ ಕ್ಷೇತ್ರದಲ್ಲಿ ನೂರಷ್ಟು ಗೆಲ್ಲುವ ಅವಕಾಶ ನಮಗಿದೆ ಎಂದರು. ಸೋಮವಾರದಂದು ಮತ್ತೆ ಮೂರು ಸೆಟ್ ನಾಮಪತ್ರಗಳನ್ನು ಅಧಿಕೃತವಾಗಿ ಸಲ್ಲಿಸಲಿದ್ದಾರೆ.

Related News

law 1
ದಾವಣಗೆರೆ: ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ 30 ಸಾವಿರ ದಂಡ: ಉಚಿತ ಕ್ಯಾರಿ ಬ್ಯಾಗ್ ನೀಡುವುದು ಕಡ್ಡಾಯ – ಜಿಲ್ಲಾ ಗ್ರಾಹಕರ ಆಯೋಗ ಆದೇಶ
August 10, 2026
gas
ಗ್ಯಾಸ್ ಸಿಲಿಂಡರ್ ಇ-ಕೆವೈಸಿ ಕಡ್ಡಾಯ ; ಆಗಸ್ಟ್ 15 ಕೊನೆಯ ದಿನ
August 8, 2026
ss Mallikanna davangere
ಕೊನೆ ಕ್ಷಣದಲ್ಲಿ ಮಲ್ಲಿಕಾರ್ಜುನಗೆ ಮಂತ್ರಿಗಿರಿ; ಮತ್ತೆ ಶಾಮನೂರು ಕುಟುಂಬಕ್ಕೆ ಮಣಿ; ಶಾಂತನಗೌಡರಿಗೆ ತಪ್ಪಿದ ಮಂತ್ರಿ ಪದವಿ ; ಬಸವಂತಪ್ಪಗೆ ಜಾಕ್ ಪಾಟ್- ಜಿಲ್ಲೆಗೆ ಎರಡು ಸಚಿವ ಸ್ಥಾನ
August 3, 2026

ಜನರ ಬೆಂಬಲ ನಮಗಿದೆ

ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಮಗನ ರಾಜಕೀಯ ಪ್ರವೇಶಕ್ಕೆ ಬೆಂಬಲವಾಗಿ ನಿಂತಿದ್ದರು. ಯುಗಾದಿ ಮತ್ತು ರಂಜಾನ್ ಹಬ್ಬಗಳು ಕೂಡಿ ಬಂದಿರುವುದು ಒಂದು ಶುಭ ಸಂಕೇತ. ಯುಗಾದಿಯ ಈ ದಿನ ರಾಜಕೀಯದಲ್ಲಿ ಹೊಸ ಚಿಗುರು ಮೂಡುತ್ತಿದೆ. ಯುವಕರು ರಾಜಕಾರಣಕ್ಕೆ ಬರಬೇಕು ಎಂಬುದು ನಮ್ಮ ಆಶಯ. ಈ ಹಿಂದೆ ಅಪ್ಪಾಜಿಯವರು ಕೂಡ ಬಿ-ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿದ್ದರು, ಈಗ ಸಮರ್ಥ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಜನರ ಬೆಂಬಲ ನಮಗಿದೆ ಎಂದರು.

TAGGED:davangere by electionDavangere district minister ss mallikarjunadavangere mp prabha mallikarjunafeaturedkarnatakalatest newsnews updateShamanur Sivashankarappa's Grandson Submitted Nomination Form Before Getting B Form
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article astrology today 1 ಶುಕ್ರವಾರದ ರಾಶಿ ಭವಿಷ್ಯ 20 ಮಾರ್ಚ್ 2026
Next Article dvg police news 1 ದಾವಣಗೆರೆ: ಸರಗಳ್ಳತನ ಮಾಡುತ್ತಿದ್ದ 5 ಆರೋಪಿಗಳ ಬಂಧನ;‌ 22.12 ಲಕ್ಷ ಮೌಲ್ಯದ ಬಂಗಾರದ ಆಭರಣ, ಕಾರು, ಬೈಕ್ ವಶ
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!