Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಯಂ ಉದ್ಯೋಗಕ್ಕೆ ನೇರಸಾಲ, ಸಾರಥಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ; ಡಿ.15 ಕೊನೆ ದಿನ

vidhana soudha bengaluru

ಪ್ರಮುಖ ಸುದ್ದಿ

ದಾವಣಗೆರೆ: ಸ್ವಯಂ ಉದ್ಯೋಗಕ್ಕೆ ನೇರಸಾಲ, ಸಾರಥಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ; ಡಿ.15 ಕೊನೆ ದಿನ

ದಾವಣಗೆರೆ: ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆ (ನೇರಸಾಲ), ಉದ್ಯಮ ಶೀಲತಾ ಯೋಜನೆ, ಸ್ವಾವಲಂಬಿ ಸಾರಥಿಯೋಜನೆ, ಮೈಕ್ರೋಕ್ರೆಡಿಟ್(ಪ್ರೇರಣಾ) ಯೋಜನೆ, ಭೂಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಹರಿಂದ 2023-24ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು ಸೇವಾಸಿಂಧು ಪೋರ್ಟಲ್ ಮೂಲಕ http://sevasindhu.karantaka.gov.in ಕರ್ನಾಟಕ-ಒನ್, ಗ್ರಾಮ್-ಒನ್, ದಾವಣಗೆರೆ ಒನ್‍ ಕೇಂದ್ರಗಳಲ್ಲಿ ಡಿಸೆಂಬರ್ 15 ರೊಳಗೆ ಅರ್ಜಿಸಲ್ಲಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top