Connect with us

Dvgsuddi Kannada | online news portal | Kannada news online

ವಿದ್ಯುತ್ ಅವಘಡ: ಜಗಳೂರಲ್ಲಿ ಗರ್ಭಿಣಿ ಮಹಿಳೆ ಬಲಿ

ಪ್ರಮುಖ ಸುದ್ದಿ

ವಿದ್ಯುತ್ ಅವಘಡ: ಜಗಳೂರಲ್ಲಿ ಗರ್ಭಿಣಿ ಮಹಿಳೆ ಬಲಿ

ದಾವಣಗೆರೆ: ನೀರು ಕಾಯಿಸುವ ವಿದ್ಯುತ್ ಕಾಯಿಲ್ ತಾಗಿದ ಪರಿಣಾಮ, ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ಜಗಳೂರು ತಾಲ್ಲೂಕಿನ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ.

ನೇತ್ರಾವತಿ ಬಸವರಾಜ್ (23) ಸಾವನ್ನಪ್ಪಿದ ಮಹಿಳೆಯಾಗಿದ್ದು,  ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ಈ ಅವಘಡ ನಡೆದಿದೆ. ಸ್ನಾನಕ್ಕಾಗಿ ನೀರು ಕಾಯಿಸಲು ನೇತ್ರಾವತಿ ಕಾಯಿಲ್ ಹಾಕಿದ್ದರು.ಈ ವೇಳೆ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.  ಈ ಘಟನೆಯಿಂದ ಕುಟುಂಬಸ್ಥರ ಅಕ್ರಂದನ  ಮುಗಿಲುಮುಟ್ಟಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top