Connect with us

Dvgsuddi Kannada | online news portal | Kannada news online

ಪಂಚಮಸಾಲಿ ಮೀಸಲಾತಿ ಪಾದಯಾತ್ರೆಗೆ ವಚನಾನಂದ ಶ್ರೀ ಆಹ್ವಾನಿಸಲು ಸ್ವಾಗತ ಸಮಿತಿ ತೀರ್ಮಾನ

ಪ್ರಮುಖ ಸುದ್ದಿ

ಪಂಚಮಸಾಲಿ ಮೀಸಲಾತಿ ಪಾದಯಾತ್ರೆಗೆ ವಚನಾನಂದ ಶ್ರೀ ಆಹ್ವಾನಿಸಲು ಸ್ವಾಗತ ಸಮಿತಿ ತೀರ್ಮಾನ

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶಕ್ಕೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸಲು ಸ್ವಾಗತ ಸಮಿತಿ ನಿರ್ಧಾರ ಕೈಗೊಂಡಿದೆ.

ಇಂದು ನಗರ ಚೇತನ ಹೋಟೆಲ್ ನಲ್ಲಿ ಸಭೆ ನಡೆಸಿದ ಪಾದಯಾತ್ರೆ ಸ್ವಾಗತ ಸಮಿತಿ ಈ ನಿರ್ಧಾರ ಕೈಗೊಂಡಿದೆ.ಕೂಡಲಸಂಗಮ ಪೀಠ ಹಾಗೂ ಹರಿಹರ ಪೀಠಗಳು
ಸಂಗಮವಾಗಬೇಕು ಎಂಬ ದೃಷ್ಟಿಯಿಂದ ಜ. 29ರಂದು ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ಎರಡೂ ಪೀಠಗಳ ಸ್ವಾಮೀಜಿಗಳನ್ನು ಕರೆತರಬೇಕು ಎಂದು ನಿರ್ಧರಿಸಿದ್ದೇವೆ ಎಂದು ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ಎಚ್.ಎಸ್.ನಾಗರಾಜ್ ತಿಳಿಸಿದರು.

ಹರಿಹರದ ಪಂಚಮಸಾಲಿ ಪೀಠದ ಶೀಗಳು ಇದಕ್ಕೆ ಸಮಿತಿ ಸೂಚಿಸಿದ್ದಾರೆ. ನಾಳೆ (ಭಾನುವಾರ ) ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top