ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪ್ರವೇಶಕ್ಕೆ ಮಾ. 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2021-22ರ ಜನವರಿ ಆವೃತಿಯ ಪ್ರಥಮ ವರ್ಷದ ಬಿ.ಎ. ಬಿ.ಕಾಂ. ಬಿ.ಎಲ್.ಐ.ಎಸ್ಸಿ, ಬಿ.ಬಿ.ಎ, ಬಿ.ಎಸ್ಸಿ, ಬಿ.ಸಿ.ಎ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐ.ಎಸ್ಸಿ, ಎಂ.ಎಸ್ಸಿ. ಪ್ರೋಗ್ರಾಮ್ಸ್ ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಹಾಗೂ ಪಿಜಿ ಡಿಫ್ಲೋಮೋ / ಡಿಫ್ಲೋಮೋ /ಸರ್ಟಿಫಿಕೇಟ್ ಕೋರ್ಸ್ ಅಧ್ಯಯನ ವಿಷಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಯಾವುದೇ ದಂಡ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಲು ಮಾ.31 ರಂದು ಅಂತಿಮ ದಿನಾಂಕವಾಗಿರುತ್ತದೆ.

ಬಿ.ಇಡಿ, ಶಿಕ್ಷಣ ಕ್ರಮದ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾ.15 ರಂದು ಅಂತಿಮ ದಿನವಾಗಿರುತ್ತದೆ. ಬಿ.ಇಡಿ, ಶಿಕ್ಷಣ ಕ್ರಮದ ಸಾಮಾನ್ಯ ಪ್ರವೇಶ ಪರೀಕ್ಷೆಯ ಪರಿಷ್ಕøತ ದಿನಾಂಕ ಮಾ.20 ರಂದು ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ ಸೈಟ್ www.ksoumysuru.ac.in ಅಥವಾ ಮೊ.ನಂ. 8095939359, 9916009318, 9008905457 ಕರೆ ಮಾಡಿ ಸಂಪರ್ಕಿಸಬಹುದು ಅಥವಾ ಪ್ರಾದೇಶಿಕ ಕೇಂದ್ರ ಕಛೇರಿಗೆ ಖುದ್ದು ಭೇಟಿ ನೀಡಿ ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕ ಡಾ. ವಿಜಯ್‍ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *