Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ಪ್ರಮುಖ ಸುದ್ದಿ

ದಾವಣಗೆರೆ: ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ದಾವಣಗೆರೆ: ಭೂ ಸೇನೆಯಿಂದ ಅಕ್ಟೋಬರ್ 2022ರ ನಂತರ ನಿವೃತ್ತರಾಗಿರುವ ಜೆ.ಸಿ.ಒ ಹಾಗೂ ಹವಾಲ್ದಾರ್ ಗಳಿಗೆ ಬ್ಯಾಂಕ್‌ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ: ಮಾ.10 ಅಡಿಕೆ ಧಾರಣೆ; ಮತ್ತೆ ಏರಿದ ಅಡಿಕೆ ದರ- ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

ಬೆಂಗಳೂರು, ಮೈಸೂರು. ಮಂಗಳೂರು, ಬೆಳಗಾವಿ, ರಾಯಚೂರು ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್‍ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶದಿಂದ ಸೈನ್ಯದಲ್ಲಿ ದುರ್ನಡತೆ ಮತ್ತು ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರದ ಆಸಕ್ತ ಮಾಜಿ ಸೈನಿಕರು ಮಾರ್ಚ್ 13 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ದಾವಣಗೆರೆ: ಔಡಲ ಎಲೆ ತಿಂದು 86 ಕುರಿಗಳು ಸಾವು

ಹೆಚ್ಚಿನ ಮಾಹಿತಿಗಾಗಿ ಇಮೇಲ್: jtdirpc.kardte@nccindia.nic.in ಹಾಗೂ ಅರ್ಜಿ ಸಲ್ಲಿಸಲು https://nis.bisag-n.gov.in/nis/downloads-public ಮತ್ತು ಕೆಎಸ್‍ಸಿಎಂಎಫ್ ಬಿಲ್ಡಿಂಗ್, 4ನೇ ಮಹಡಿ ನಂ-8, ಕನ್ನಿಂಗ್‍ಹ್ಯಾಮ್ ರಸ್ತೆ, ಬೆಂಗಳೂರು-560001 ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top