Connect with us

Dvgsuddi Kannada | online news portal | Kannada news online

ಸಂಚಾರಿ ನಿಮಯ ಉಲ್ಲಂಘನೆ: ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ಕೊನೆಯ ಎರಡು ದಿನ ಬಾಕಿ

ದಾವಣಗೆರೆ

ಸಂಚಾರಿ ನಿಮಯ ಉಲ್ಲಂಘನೆ: ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ಕೊನೆಯ ಎರಡು ದಿನ ಬಾಕಿ

ದಾವಣಗೆರೆ: ಶೇ.50ರಷ್ಟು ರಿಯಾಯಿತಿಯಲ್ಲಿ  ಸಂಚಾರಿ ನಿಮಯ ಉಲ್ಲಂಘನೆ ದಂಡ ಪಾವತಿಸುವ ಅವಧಿಯನ್ನು ಮಾ. 4 ರಿಂದ ಅನ್ವಯವಾಗುವಂತೆ ಮತ್ತೆ 15 ದಿನಗಳವರೆಗೆ ಅವಧಿ ವಿಸ್ತರಿಸಲಾಗಿದೆ. ಈ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಮಾ.19 ಕೊನೆಯ ದಿನವಾಗಿದ್ದು, ಹೀಗಾಗಿ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ.

ಕಳೆದ ತಿಂಗಳು ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿಯೊಂದಿಗೆ ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡ ಪಾವತಿಸಲು ಅವಕಾಶ ಕಲ್ಪಿಸಿತ್ತು.‌ರಾಜ್ಯದಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಇದೀನ ಮಾ.04 ರಿಂದ ಅನ್ವಯ ಆಗುವಂತೆ 15 ದಿನ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೋಲಿಸ್ ಠಾಣೆಯನ್ನು ಸಂಪರ್ಕಿಸಬಹುದು ಹಾಗೂ ವಾಹನ ಸವಾರರು ಈ ಅವಕಾಶದ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ  ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top