Connect with us

Dvgsuddi Kannada | online news portal | Kannada news online

ಡಿಸೆಂಬರ್ 31 ರಿಂದ ಜನವರಿ 01 ವರೆಗೆ ಜನಜಂಗುಳಿ ನಿಷೇಧ: ಸಚಿವ ಸುಧಾಕರ್

ಪ್ರಮುಖ ಸುದ್ದಿ

ಡಿಸೆಂಬರ್ 31 ರಿಂದ ಜನವರಿ 01 ವರೆಗೆ ಜನಜಂಗುಳಿ ನಿಷೇಧ: ಸಚಿವ ಸುಧಾಕರ್

ಬೆಂಗಳೂರು : ನಮಗೆ ಯುಗಾದಿಯೇ ಹೊಸ ವರ್ಷ. ಹೊಸ ವರ್ಷದ ಆಚರಣೆ ನಮ್ಮ ಸಂಸ್ಕೃತಿಯಲ್ಲ. ಹೀಗಾಗಿ ಡಿಸೆಂಬರ್ 31ರಿಂದ ಜನವರಿ 1ರವರೆಗೆ ಜನಜಂಗುಳಿಯನ್ನು ನಿಷೇಧಿಸಲಾಗುತ್ತದೆ ಎಂದು  ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ಸರ್ಕಾರದ ಈ ನಿರ್ಧಾರದಿಂದ ರಾಜ್ಯದಲ್ಲಿ ಹೊಸ ವರ್ಷ ಆಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕುತ್ತಾ ಎಂಬ ಸಂದೇಹಕ್ಕೂ ಕಾರಣವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷದ ಆಚರಣೆ ನಮ್ಮದಲ್ಲ. ನಮ್ಮ ಸಂಸ್ಕೃತಿಯೂ ಅಲ್ಲ. ನಮಗೆ ಹೊಸವರ್ಷ ಅಂದ್ರೇ ಅದು ಯುಗಾದಿ. ಹೀಗಾಗಿ ಡಿಸೆಂಬರ್ 31ರಿಂದ ಜನವರಿ 1ರವರೆಗೆ ಜನಜಂಗುಳಿಯನ್ನು ನಿಷೇಧಿಸಲಾಗಿದೆ. ಪಬ್, ರೆಸ್ಟೋರೆಂಟ್ ಬಗ್ಗೆ ನಾಳೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top