Connect with us

Dvgsuddi Kannada | online news portal | Kannada news online

ಇಂದಿನಿಂದ ಗಣೇಶ ಹಬ್ಬದ ವರೆಗೆ ನಂದಿನಿ ಸಿಹಿ ಉತ್ಪನ್ನಗಳಿಗೆ ಶೇ.20 ರಷ್ಟು ರಿಯಾಯಿತಿ

IMG 20230815 122007

ಪ್ರಮುಖ ಸುದ್ದಿ

ಇಂದಿನಿಂದ ಗಣೇಶ ಹಬ್ಬದ ವರೆಗೆ ನಂದಿನಿ ಸಿಹಿ ಉತ್ಪನ್ನಗಳಿಗೆ ಶೇ.20 ರಷ್ಟು ರಿಯಾಯಿತಿ

ಬೆಂಗಳೂರು: ಇಂದಿನ ಸ್ವಾತಂತ್ರ್ಯ ದಿನದಿಂದ ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ ರಾಜ್ಯಾದ್ಯಂತ ಆಚರಿಸಲಾಗುತ್ತಿದ್ದು, ಗ್ರಾಹಕರಿಗೆ ಎಲ್ಲಾ ಶ್ರೇಣಿಯ ಸಿಹಿ ಉತ್ಪನ್ನಗಳ ಮಾರಾಟ ದರದ ಮೇಲೆ ಶೇ. 20ರಷ್ಟು ನೇರ ರಿಯಾಯಿತಿ ಘೋಷಿಸಿದೆ.

ಆಗಸ್ಟ್ 15 ರಿಂದ ಸೆಪ್ಟಂಬರ್ 20ರವರೆಗೆ ನಂದಿನಿ ಸಿಹಿ ಉತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಬೆಲ್ಲದ ಪೇಡ, ಸ್ಪೆಷಲ್ ಹಾಲಿನ ಬರ್ಫಿ, ಚಾಕೊಲೇಟ್ ಕುಕೀಸ್, ಕಡಲೆ ಬೀಜ, ಬೆಲ್ಲದ ವಿಶೇಷ ನಂದಿನಿ ಕೋವಾ ,‌ಕೋವಾ ಕಡಲೆ ಮಿಠಾಯಿ‌ ಲೋಕಾರ್ಪಣೆ ಮಾಡಿದರು.

ಹಾಲಿನ ಪೇಡ, ಧಾರವಾಡ ಪೇಡ, ಕೇಸರ್ ಪೇಡ, ಏಲಕ್ಕಿ ಪೇಡ, ಡ್ರೈ ಫ್ರೂಟ್ಸ್, ಮೈಸೂರು ಪಾಕ್, ಚಾಕೊಲೇಟ್ ಬರ್ಫಿಗಳು, ಕುಂದಾ, ಜಾಮೂನು, ರಸಗುಲ್ಲ, ಸಿರಿಧಾನ್ಯ ಹಾಲಿನ ಪುಡಿ ಮೊದಲಾದವು ಶೇಕಡ 20ರಷ್ಟು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top