Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಭಾರೀ ಪ್ರಮಾಣದ ಹಿಂಗಾರು ಮಳೆ; ಜನರಿಗೆ ತೊಂದರೆ ತಪ್ಪಿದ್ದಲ್ಲ; ಕೋಡಿಮಠ ಶ್ರೀ ಭವಿಷ್ಯ

kodi mattu sree

ಪ್ರಮುಖ ಸುದ್ದಿ

ರಾಜ್ಯದಲ್ಲಿ ಭಾರೀ ಪ್ರಮಾಣದ ಹಿಂಗಾರು ಮಳೆ; ಜನರಿಗೆ ತೊಂದರೆ ತಪ್ಪಿದ್ದಲ್ಲ; ಕೋಡಿಮಠ ಶ್ರೀ ಭವಿಷ್ಯ

ಧಾರವಾಡ: ರಾಜ್ಯದಲ್ಲಿ ಒಂದು ತಿಂಗಳ ಮುಂಗಾರು ಮಳೆ ಅಬ್ಬರಿಸಿ, ಪ್ರವಾಹ ಸ್ಥಿತಿ ಸೃಷ್ಠಿಸಿತ್ತು. ತಿಂಗಳ ಬಿಡುವಿನ ನಂತರ ಇದೀಗ ಹಿಂಗಾರು ಮಳೆ ಅಬ್ಬರಿಸಲಿದ್ದು, ತೊಂದರೆ ತಪ್ಪಿದ್ದಲ್ಲ ಎಂದು ಕೋಡಿಮಠ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಭೂಮಿಯಿಂದ ವಿಷ ಜತುಗಳು ಹೊರಗೆ ಬರುತ್ತವೆ. ಅವುಗಳಿಂದ ಮನುಷ್ಯ ಕುಲ ನಾಶವಾಗುತ್ತದೆ. ಈ ವಿಷ ಜಂತುಗಳು ಮನುಷ್ಯರನ್ನ ನಾಶ ಮಾಡುತ್ತವೆ. ಇದಕ್ಕೆ ಪೂರಕ ಎಂಬಂತೆ ಈಗಾಗಲೇ ಕಾಡಿನಿಂದ ಪ್ರಾಣಿಗಳು ಊರಿಗೆ ನುಗ್ಗುವುದು ನಡೆದಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುತ್ತದೆ.

ಜಾಗತಿಕ ಮಟ್ಟದಲ್ಲಿ ಯುದ್ಧ ಭೀತಿ ಇದೆ. ಜನರ ಶಾಂತಿ, ಸಹನೆ, ಆರೋಗ್ಯ ಕೆಡುತ್ತದೆ. ಜಾಗತಿಕ ಮಟ್ಟದಲ್ಲಿ ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಇದೆ.ವಿಷ ವಾಯು ಬೀಸಿದ್ದರಿಂದ ಜನರ ಆರೋಗ್ಯದ ಮೇಲೆ ತೊಂದರೆಯಾಗುತ್ತಿದೆ. ಆಕಸ್ಮಿಕ ಮೃತ್ಯುಗಳು ಹೆಚ್ಚಾಗುತ್ತವೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top