Connect with us

Dvgsuddi Kannada | online news portal | Kannada news online

ಕಾರ್ತಿಕ ಮಾಸದ ನಂತರ ಪ್ರಾಕೃತಿಕ ವಿಕೋಪ ಹೆಚ್ಚಳ; ರಾಜಕೀಯ ಪಕ್ಷಗಳು ಇಬ್ಭಾಗ: ಕೋಡಿಮಠದ ಶ್ರೀ ಭವಿಷ್ಯ

n4142718705fc85749f1363373af294bb05a6338642a176639d4b41409463120f969535f10

ಪ್ರಮುಖ ಸುದ್ದಿ

ಕಾರ್ತಿಕ ಮಾಸದ ನಂತರ ಪ್ರಾಕೃತಿಕ ವಿಕೋಪ ಹೆಚ್ಚಳ; ರಾಜಕೀಯ ಪಕ್ಷಗಳು ಇಬ್ಭಾಗ: ಕೋಡಿಮಠದ ಶ್ರೀ ಭವಿಷ್ಯ

ಶಿವಮೊಗ್ಗ: ಕಾರ್ತಿಕ ಮಾಸದಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ. ಮತಾಂಧತೆಯಿಂದಾಗಿ ಧಾರ್ಮಿಕ ಸಂರ್ಷಗಳು ನಡೆಯುತ್ತಿದ್ದು, ನೈಜ ಜ್ಞಾನದ ಕೊರತೆಯೇ ಕಾರಣ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಮಾತನಾಡಿದ ಅವರು,ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ.ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ನಾಡಿನಲ್ಲಿ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top