Connect with us

Dvgsuddi Kannada | online news portal | Kannada news online

ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ 9 ತಿಂಗಳಿಂದ ಹಣ ಡ್ರಾ ಮಾಡಿಕೊಳ್ಳದಿದ್ದರೆ ಅಂಥವರ ಖಾತೆ ಸ್ಥಗಿತ: ಸಚಿವ ಅಶೋಕ್

ಪ್ರಮುಖ ಸುದ್ದಿ

ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ 9 ತಿಂಗಳಿಂದ ಹಣ ಡ್ರಾ ಮಾಡಿಕೊಳ್ಳದಿದ್ದರೆ ಅಂಥವರ ಖಾತೆ ಸ್ಥಗಿತ: ಸಚಿವ ಅಶೋಕ್

  ಬೆಂಗಳೂರು : ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವವರು 9 ತಿಂಗಳ ಅವಧಿಯಲ್ಲಿ ಹಣ ಡ್ರಾ ಮಾಡದಿದ್ದರೆ, ಅವರ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕ್ ಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಪ್ರತಿ ವರ್ಷ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ 4 ಲಕ್ಷ ಪಿಂಚಣಿದಾರರು ಹೊಸದಾಗಿ ಸೇರ್ಪಡೆಯಾಗುತ್ತಿದ್ದಾರೆ. ಸೂಕ್ತ ಫಲಾನುಭವಿಗಳಿಗೆ ಪಿಂಚಣಿ ಹಣ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ.  ಸತತ 9 ತಿಂಗಳು ಬ್ಯಾಂಕ್ ನಿಂದ ಪಿಂಚಣಿ ಹಣ ವಿತ್ ಡ್ರಾ ಮಾಡದಿದ್ದರೆ, ಅವರ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲು ಬ್ಯಾಂಕ್ ಗಳಿಗೆ ಸೂಚಿಸಲಾಗುತ್ತದೆ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top