Connect with us

Dvgsuddi Kannada | online news portal | Kannada news online

ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ 9 ತಿಂಗಳಿಂದ ಹಣ ಡ್ರಾ ಮಾಡಿಕೊಳ್ಳದಿದ್ದರೆ ಅಂಥವರ ಖಾತೆ ಸ್ಥಗಿತ: ಸಚಿವ ಅಶೋಕ್

ಪ್ರಮುಖ ಸುದ್ದಿ

ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ 9 ತಿಂಗಳಿಂದ ಹಣ ಡ್ರಾ ಮಾಡಿಕೊಳ್ಳದಿದ್ದರೆ ಅಂಥವರ ಖಾತೆ ಸ್ಥಗಿತ: ಸಚಿವ ಅಶೋಕ್

  ಬೆಂಗಳೂರು : ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವವರು 9 ತಿಂಗಳ ಅವಧಿಯಲ್ಲಿ ಹಣ ಡ್ರಾ ಮಾಡದಿದ್ದರೆ, ಅವರ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕ್ ಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಪ್ರತಿ ವರ್ಷ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ 4 ಲಕ್ಷ ಪಿಂಚಣಿದಾರರು ಹೊಸದಾಗಿ ಸೇರ್ಪಡೆಯಾಗುತ್ತಿದ್ದಾರೆ. ಸೂಕ್ತ ಫಲಾನುಭವಿಗಳಿಗೆ ಪಿಂಚಣಿ ಹಣ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ.  ಸತತ 9 ತಿಂಗಳು ಬ್ಯಾಂಕ್ ನಿಂದ ಪಿಂಚಣಿ ಹಣ ವಿತ್ ಡ್ರಾ ಮಾಡದಿದ್ದರೆ, ಅವರ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲು ಬ್ಯಾಂಕ್ ಗಳಿಗೆ ಸೂಚಿಸಲಾಗುತ್ತದೆ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});