ವಿಧಾನ ಪರಿಷತ್ ಉಪ ಸಭಾಪತಿ ಆತ್ಮಹತ್ಯೆ; ಜೆಡಿಎಸ್ ಶಾಸಕ ಸ್ಫೋಟಕ ಹೇಳಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ವಿಧಾನಪರಿಷತ್​ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣ ಸಂಬಂಧ ಜೆಡಿಎಸ್​ ಎಂಎಲ್​​ಸಿ ಬಿ. ಎಂ. ಫಾರೂಖ್​ ಬೇಸರ ವ್ಯಕ್ತಪಡಿಸಿದ್ದು, ವಿಧಾನಪರಿಷತ್​ ಗಲಾಟೆ ವೇಳೆ ಅವರನ್ನ ಬಲವಂತವಾಗಿ ಖುರ್ಚಿಯಿಂದ ಕೆಳಗಿಳಿಸಲಾಗಿತ್ತು. ಈ ಘಟನೆ ಬಳಿಕ ಅವರು ತುಂಬಾನೇ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಿದ್ದಾರೆ.

ಈ ಘಟನೆ ಬಳಿಕ ನಾನು ಧರ್ಮೇಗೌಡರನ್ನ ಭೇಟಿ ಮಾಡಿದ್ದೆ. ಅವರು ಖಿನ್ನತೆಗೆ ಒಳಗಾಗಿದ್ದರು. ಅಲ್ಲದೇ ಅವರು ಉಪಸಭಾಪತಿ ಸ್ಥಾನವನ್ನ ಬಯಸಿಯೇ ಇರಲಿಲ್ಲ. ಅವರ ಮುಖಭಾವ ನೋಡುತ್ತಿದ್ದರೆ,  ಆ ಗಲಾಟೆ ನಡೆಯುವ ದಿನ ಯಾರದ್ದೋ ಮಾತಿಗೆ ಕಟ್ಟುಬಿದ್ದು ಸಭಾಪತಿ ಸ್ಥಾನದಲ್ಲಿ ಕುಳಿತಿದ್ದರು ಎಂದೆನಿಸಿತ್ತು ಎಂದರು.

ಇಂದು ಬೆಳಗ್ಗೆ ಚಿಕ್ಕಮಗಳೂರು ರೈಲ್ವೆ ಹಳಿಯ ಬಳಿ ಧರ್ಮೇಗೌಡರ ಮೃತದೇಹ ಪತ್ತೆಯಾಗಿತ್ತು. ಮನನೊಂದಿದ್ದ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *