Connect with us

Dvgsuddi Kannada | online news portal | Kannada news online

ಏ. 26 ವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

ಪ್ರಮುಖ ಸುದ್ದಿ

ಏ. 26 ವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು:  ರಾಜ್ಯದಲ್ಲಿ ಒಳನಾಡಿನಲ್ಲಿ ಟ್ರಫ್ ಇರುವ ಹಿನ್ನೆಲೆ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಏಪ್ರಿಲ್ 26 ರ ವರೆಗೆ  ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಕರಾವಳಿ, ಮಳೆನಾಡು ಮತ್ತು ಉತ್ತರ ಒಳನಾಡಿ ಕೆಲವು ಜಿಲ್ಲೆಯಲ್ಲಿ ಯೆಲ್ಲೀ ಅಲರ್ಟ್ ಘೋಷಿಸಲಾಗಿದೆ ಎಂದು  ಹವಾಮಾನ ಇಲಾಖೆ  ತಿಳಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಮೈಸೂರು, ಕೊಡಗು,  ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಕೊಡಗು, ರಾಮನಗರ, ಹಾಸನ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಗದಗ, ಬೀದರ್, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top