ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ, ಫೆಲೋಶಿಫ್‌ಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹೊಸ ವಿದ್ಯಾರ್ಥಿಗಳಿಂದ ಮಾತ್ರ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನಿಸಿದೆ.

ಬೇಸಿಗೆ ಹಂಗಾಮಿನ ಬೆಳೆಗೆ ನೀರು: ಜ.2ರಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದೃಢೀಕೃತ ದಾಖಲಾತಿಗಳನ್ನು ಲಗತ್ತಿಸಿ ದಿ: 09/12/2026 ರೊಳಗಾಗಿ ಸಲ್ಲಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ದಾವಣಗೆರೆ: ಮತ್ತೆ ಅಡಿಕೆಗೆ ಭರ್ಜರಿ ಬೆಲೆ; ಕೇವಲ 10 ದಿನದಲ್ಲಿ 3 ಸಾವಿರ ಏರಿಕೆ

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ವೆಬ್‌ಸೈಟ್ https://bcwd.karnataka.gov.in, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *