ಅಂತಿಂಥವರ ಸಂಪುಟದಲ್ಲಿ ಸಚಿವನಾಗುವ ಗಿರಾಕಿ ನಾನಲ್ಲ; ಮತ್ತೆ ಸಿಎಂ ವಿರುದ್ಧ ಯತ್ನಾಳ್ ಕಿಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹಗರಿಬೊಮ್ಮನಹಳ್ಳಿವಾಜಪೇಯಿ ಅವರ ಸಂಪುಟದಲ್ಲಿ ಮಂತ್ರಿ ಆದೋನು ನಾನು.  ಅಂತಿಂಥವರ ಸಂಪುಟದಲ್ಲಿ ಸಚಿವನಾಗುವ ಗಿರಾಕಿ ನಾನಲ್ಲ ಎಂದು  ಶಾಸಕ ಬಸನಗೌಡ ಪಾಟೀಲ ಯತ್ನಾಳ್  ಸಿಎಂ ಯಡಿಯೂರಪ್ಪ ವಿರುದ್ಧಕಿಡಿಕಾರಿದರು.

ಲಿಂಗಾಯತ ಪಂಚಮಸಾಲಿ ಸಮಾಜದ ಜನಜಾಗೃತ ಸಮಾವೇಶದಲ್ಲಿ ಮಾತನಾಡಿದ ಅವರು, ತಮಗೆ ಒದಗಿಸಿದ ಪೊಲೀಸ್ ಭದ್ರತೆ ಹಿಂಪಡೆದಿದ್ದಾರೆ.  ಗುಪ್ತಚಾರ ದಳ  ಬಿಟ್ಟಿದ್ದಾರೆ ನಾಚಿಕೆ ಆಗಬೇಕು, ಅವರ ಮುತ್ತಜ್ಜ ಬಂದ್ರೂ ನನ್ನ ಏನೂ ಕಿತ್ತುಕೊಳ್ಳೋಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. ನನ್ನದು ಎಲ್ಲ ಸಕ್ರಮವಾಗಿದೆ.  ಏನು ಬೇಕಾದ್ರೂ ಮಾಡಲಿ ಎಂದರು. ಇನ್ನೂ ಸಚಿವ ಮುರುಗೇಶ್ ನಿರಾಣಿ ಬೆಕ್ಕಿನ ಜಾತಿಯವನು.  2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *