Connect with us

Dvgsuddi Kannada | online news portal | Kannada news online

ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದು ಸರಿಯಲ್ಲ: ಗೃಹ ಸಚಿವ ಬೊಮ್ಮಾಯಿ

ರಾಜಕೀಯ

ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದು ಸರಿಯಲ್ಲ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಹಿರಿಯರು ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸಿಎಂ ಯಡಿಯೂರಪ್ಪ  ವಿರುದ್ಧ ರಾಜ್ಯಪಾಲರು ಹಾಗೂ ಹೈಕಮಾಂಡ್ ಗೆ ದೂರು ನೀಡಿದ್ದು ಸರಿಯಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ

ಮುಖ್ಯಮಂತ್ರಿ ಭೇಟಿ ಬಳಿಕ ಮಾತನಾಡಿ, ಈಶ್ವರಪ್ಪ ಅವರಿಗೆ  ಯಾವುದೇ ಅಸಮಾಧಾನ ಇದ್ದರೆ, ಅದನ್ನು ಸರ್ಕಾರ ಮಟ್ಟದಲ್ಲಿ ಬಗೆಹರಿಸಿಕೊಳ್ಳಬಹದುದಿತ್ತು. ಆದರ, ರಾಜ್ಯಪಾಲರ ಅಂಗಳಕ್ಕೆ ತೆಗೆದುಕೊಂಡು ಹೋಗಿದ್ದು  ಸರಿಯಲ್ಲ.  ನಮ್ಮದು ಶಿಸ್ತಿನ ಪಕ್ಷ, ಶಿಸ್ತಿನ ಉಲ್ಲಂಘನೆಯಾಗಬಾರದು. ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ ಎಂದರು.

ಸಿಎಂ  ಅವರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಈಶ್ವರಪ್ಪ ಅವರಿಗೆ  ಯಾವುದೇ ಸಮಸ್ಯೆ, ಸಂದೇಹಗಳಿದ್ದರೆ ಸಚಿವ ಸಂಪುಟದಲ್ಲಿ ಚರ್ಚಿಸಬಹುದಿತ್ತು. ಅನುದಾನ ಬಿಡುಗಡೆ ಆಗಿಲ್ಲ ಎಂದು ಶಾಸಕರು ದೂರುಗಳು ಬಂದ ಕಾರಣ, ಅನುದಾವನ್ನು ಬೇಗ ಮುಟ್ಟಿಸಲು  ಮುಖ್ಯಮಂತ್ರಿಯವರ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

ದಾವಣಗೆರೆ

Advertisement
Advertisement Enter ad code here

Title

To Top