Connect with us

Dvgsuddi Kannada | online news portal | Kannada news online

ಬಿಜೆಪಿ ಮುಂದಿನ ಚುನಾವಣೆ ಗೆಲ್ಲಲು ರಾಮ‌ ಮಂದಿರ ಸ್ಫೋಟಿಸಿ ಮುಸ್ಲಿಂರ ಮೇಲೆ ಹಾಕಿ ಚುನಾವಣೆ ಗೆಲ್ಲುವ ಹೊರಟಿದೆ; ಶಾಸಕ ಬಿ. ಆರ್. ಪಾಟೀಲ್ ವಿವಾದಾತ್ಮಕ ಹೇಳಿಕೆ

IMG 20230926 142152

ಪ್ರಮುಖ ಸುದ್ದಿ

ಬಿಜೆಪಿ ಮುಂದಿನ ಚುನಾವಣೆ ಗೆಲ್ಲಲು ರಾಮ‌ ಮಂದಿರ ಸ್ಫೋಟಿಸಿ ಮುಸ್ಲಿಂರ ಮೇಲೆ ಹಾಕಿ ಚುನಾವಣೆ ಗೆಲ್ಲುವ ಹೊರಟಿದೆ; ಶಾಸಕ ಬಿ. ಆರ್. ಪಾಟೀಲ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ‌ ಮೋದಿ ರಾಮಮಂದಿರದ ಮೇಲೆ ತಾವೇ ಬಾಂಬ್ ಹಾಕಿ, ಅದನ್ನು ಮುಸ್ಲಿಂ ಮೇಲೆ ಮೇಲೆ ಆರೋಪ ಹೊರಿಸಿ, ಹಿಂದೂಗಳ ಮತ‌ ಒಟ್ಟುಗೂಡಿಸಿ ಮತ್ತೆ ಚುನಾವಣೆ ಗೆಲ್ಲುವ ಸಾಧ್ಯತೆ ಇದೆ.‌ ಇಂತಹ‌ ಕೆಲಸಕ್ಕೂ ಅವರು ಹೆಸೋದಿಲ್ಲ ಎಂದು ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಾಸಕ ಬಿ ಆರ್ ಪಾಟೀಲ್ ನೀಡಿರುವ ಹೇಳಿಕೆಯ ಈ ವಿಡಿಯೋ ಬಿಜೆಪಿ ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡಿದೆ. ಹಿಂದೂ ಧರ್ಮದ ಬುನಾದಿಯನ್ನೇ ಪ್ರಶ್ನಿಸಲು ಹೊರಟ ಕಾಂಗ್ರೆಸ್ಸಿಗರು ಈಗಲೇ ರಾಮಮಂದಿರದ ಮೇಲೆ ಕಾಕದೃಷ್ಟಿ ಬೀರಿದ್ದಾರೆ.

ರಾಮಮಂದಿರವನ್ನೇ ಅಲುಗಾಡಿಸಿ ಹಿಂದೂ-ಮುಸ್ಲಿಂ ದಂಗೆಯೆಬ್ಬಿಸಿ ಅದನ್ನು ಸರ್ಕಾರದ ತಲೆಗೆ ಕಟ್ಟಲು ಕಾಂಗ್ರೆಸ್ ಈಗಾಗಲೇ ಸಜ್ಜಾಗಿರುವ ವಿಚಾರವನ್ನು ಸಚಿವರಾದ ಬಿ. ಆರ್. ಪಾಟೀಲರು ಬಾಯಿ ತಪ್ಪಿ ಹೇಳಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top