Connect with us

Dvgsuddi Kannada | online news portal | Kannada news online

ರಾಮೇಶ್ ಜಾರಕಿಹೊಳಿ ರಾಜೀನಾಮೆ; ತನಿಖೆ ಪಾರದರ್ಶಕವಾಗಿ ಆಗಬೇಕು: ದಿನೇಶ್ ಕಲ್ಲಹಳ್ಳಿ

ಪ್ರಮುಖ ಸುದ್ದಿ

ರಾಮೇಶ್ ಜಾರಕಿಹೊಳಿ ರಾಜೀನಾಮೆ; ತನಿಖೆ ಪಾರದರ್ಶಕವಾಗಿ ಆಗಬೇಕು: ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಸಿಡಿ ಪ್ರಕರಣ ಹಿನ್ನೆಲೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಾಗರಿಕೆ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ಪ್ರಕರಣಕ್ಕೆ ಸಂಬಂಧ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆದ ಸಿಎಂ ಯಡಿಯೂರಪ್ಪಗೆ ಧನ್ಯವಾದಗಳು.  ತನಿಖೆ ಪಾರದರ್ಶಕವಾಗಿ ಆಗಬೇಕು. ಸಂತ್ರಸ್ತ ಯುವತಿಗೂ ನ್ಯಾಯ ಸಿಗುವಂತಾಗಲಿ ಎಂಬುದು ನನ್ನ ಆಗ್ರಹ. ಸಚಿವರ ರಾಜೀನಾಮೆಯಿಂದ ಪಾರದರ್ಶಕ ತನಿಖೆ ನಡೆಯಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. BREAKING NEWS: ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});