Connect with us

Dvgsuddi Kannada | online news portal | Kannada news online

ಶೆಟ್ಟರ್​ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಬಲ; ಇನ್ನುಷ್ಟು ಲಿಂಗಾಯತ ನಾಯಕರು ಪಕ್ಷಕ್ಕೆ ಬರಲಿದ್ದಾರೆ; ಶಾಮನೂರು ಶಿವಶಂಕರಪ್ಪ

ದಾವಣಗೆರೆ

ಶೆಟ್ಟರ್​ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಬಲ; ಇನ್ನುಷ್ಟು ಲಿಂಗಾಯತ ನಾಯಕರು ಪಕ್ಷಕ್ಕೆ ಬರಲಿದ್ದಾರೆ; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಬಲ ಬಂದಿದೆ‌. ಇನ್ನುಷ್ಟು ಲಿಂಗಾಯತ ನಾಯಕರು ಪಕ್ಷಕ್ಕೆ ಬರವವರಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಈಗಾಗಲೇ ಪಕ್ಷ ಸೇರ್ಪಡೆಯಾಗಿದ್ದಾರೆ, ಹುಬ್ಬಳ್ಳಿಗೆ ತೆರಳುವ ಮಾರ್ಗಮಧ್ಯೆ ದಾವಣಗೆರೆಗೆ ಬಂದು, ನನ್ನ ಭೇಟಿ ಮಾಡಲಿದ್ದಾರೆ. ನಾನು ಶೆಟ್ಟರ್ ಅವರನ್ನು ಭೇಟಿಯಾಗಲು ಹೋಗವವನಿದ್ದೇನೆ. ಲಿಂಗಾಯತ ನಾಯಕರನ್ನು ಬರುವವರನ್ನು ಬೇಡ ಎನ್ನುವುದಿಲ್ಲ ಎಂದು ತಿಳಿಸಿದರು.

ನಮ್ಮದೇ ಸರ್ಕಾರ ಮಾಡ್ತೀವಿ, ಜಗದೀಶ್ ಶೆಟ್ಟರ್ ಅವರು ಈ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ನಮ್ಮ ಬೀಗರು ಹುಬ್ಬಳ್ಳಿ ಧಾರವಾಡದಿಂದ ಸ್ಪರ್ಧೆ ಮಾಡ್ತಾರೆ. ಅದಕ್ಕಾಗಿ ಬಿ ಫಾರಂ ತೆಗೆದುಕೊಂಡು ಹೋಗಿದ್ದಾರೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top