Connect with us

Dvgsuddi Kannada | online news portal | Kannada news online

ಅಣಬೆ ಬೇಸಾಯ ತರಬೇತಿ

ಪ್ರಮುಖ ಸುದ್ದಿ

ಅಣಬೆ ಬೇಸಾಯ ತರಬೇತಿ

ಬೆಂಗಳೂರು: ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಿಂದ “ಅಣಬೆ ಬೇಸಾಯ” (Production Technology of Mushroom) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಂದು ದಿನದ ಸೆಪ್ಟೆಂಬರ್ 13 2024 ರಂದು ತರಬೇತಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಕಚೇರಿಯಲ್ಲಿ ತರಬೇತಿಯ ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top