Connect with us

Dvgsuddi Kannada | online news portal | Kannada news online

ಸೆಪ್ಟೆಂಬರ್ ತಿಂಗಳು ಪೂರ್ತಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

rain22

ಪ್ರಮುಖ ಸುದ್ದಿ

ಸೆಪ್ಟೆಂಬರ್ ತಿಂಗಳು ಪೂರ್ತಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ ತಿಂಗಳು ಪೂರ್ತಿ ಕೈಕೊಟ್ಟಿದ್ದ ಮುಂಗಾರು ಮಳೆ, ಸೆಪ್ಟೆಂಬರ್ ಆರಂಭದಿಂದ ಮಳೆಯಾಗುತ್ತಿದ್ದು, ಈ ಮಳೆ ಸೆಪ್ಟೆಂಬರ್ ತಿಂಗಳು ಪೂರ್ತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ & ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಭಾರಿ ಮಳೆ ಬೀಳುವ ಮುನ್ಸೂಚನೆ ಸಿಕ್ಕಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಲ್ಲಿ 3 ದಿನ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ ಸೇರಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top