ಈ ವರ್ಷ ವಾಡಿಕೆಗಿಂತ ಅಧಿಕ ಮುಂಗಾರು ಮಳೆ; ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಈ ವರ್ಷ ಮುಂಗಾರಿನ ಜೂನ್‌-ಸೆಪ್ಟೆಂಬರ್‌ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಪಡೆದುಕೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ದಾವಣಗೆರೆ; ಟಿಸಿ ಅಳವಡಿಸಲು ರೈತರಿಂದ ಯಾವುದೇ ಲಂಚ ಸ್ವೀಕರಿಸಲ್ಲವೆಂದು ಆಣೆ, ಪ್ರಮಾಣ ಮಾಡಿದ ಬೆಸ್ಕಾಂ ಇಂಜಿನಿಯರ್

ವಿಧಾನಸೌಧದಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಮಾಹಿತಿ‌ ನೀಡಿದ್ದಾರೆ. ಈ ವರ್ಷ ಪೂರ್ವ ಮುಂಗಾರಿನಲ್ಲಿ ಹಲವು ಜಿಲ್ಲೆಗಳಲ್ಲಿವಾಡಿಕೆಗಿಂತ ಅಧಿಕ ಮಳೆಯಾಗಿದೆ. ಏಪ್ರಿಲ್ -ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ ಎಂದರು.

ದಾವಣಗೆರೆ: ತ್ರಿಚಕ್ರ ಬೈಕ್- ಕಾರು ಡಿಕ್ಕಿ: ಅಜ್ಜ-ಮೊಮ್ಮಗ ಸಾವು

ಸೆಪ್ಟೆಂಬರ್‌ ಬಳಿಕ ಹಿಂಗಾರು‌‌ ಮಳೆಯೂ ಈ ವರ್ಷ ವಾಡಿಕೆಯ ಮಳೆಯಾಲಗಲಿದೆ. ಭಾರತ ಹವಾಮಾನ ಇಲಾಖೆಯ ತಾಪಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಉತ್ತರ ಒಳನಾಡು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಟ ತಾಪಮಾನದ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *