Connect with us

Dvgsuddi Kannada | online news portal | Kannada news online

ಎರಡು ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಪ್ರಮುಖ ಸುದ್ದಿ

ಎರಡು ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಮೇ 31 ಮತ್ತು ಜೂನ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಮೇ 31 ಮತ್ತು ಜೂನ್ 1ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆಯ ಅಬ್ಬರ ಹೆಚ್ಚಾಗಲಿದ್ದು, ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top