ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ; ವಿವಿಧ ಕ್ಷೇತ್ರದ 70 ಸಾಧಕರಿಗೆ ಪ್ರಶಸ್ತಿ ಘೋಷಣೆ- ದಾವಣಗೆರೆಯ ರಾಜಕುಮಾರ್ ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾದಕರಿಗೆ ಈ ಬಾರಿಯ (2025) ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (Karnataka Rajyotsava Award)  ಪ್ರಕಟಿಸಲಾಗಿದೆ. ಒಟ್ಟು 70 ಸಾಧಕರ ಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು,ನಟ ಪ್ರಕಾಶ್‌ ರಾಜ್‌,ಪ್ರೊ. ರಾಜೇಂದ್ರ ಚೆನ್ನಿ, ರಹಮತ್ ತರೀಕೆರೆ ಸೇರಿ ಹಲವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಅಗಿದೆ. ದಾವಣಗೆರೆಯ ಏರ್ ಮಾರ್ಷಲ್ ರಾಜಕುಮಾರ್ ಸಹ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ: ಪ್ರೊ. ರಾಜೇಂದ್ರ ಚೆನ್ನಿ- ಶಿವಮೊಗ್ಗ, ತುಂಬಾಡಿ ರಾಮಯ್ಯ- ತುಮಕೂರು, ಪ್ರೊ ಅರ್ ಸುನಂದಮ್ಮ – ಚಿಕ್ಕಬಳ್ಳಾಪುರ, ಡಾ.ಎಚ್.ಎಲ್ ಪುಷ್ಪ – ತುಮಕೂರು, ರಹಮತ್ ತರೀಕೆರೆ- ಚಿಕ್ಕಮಗಳೂರು, ಹ.ಮ. ಪೂಜಾರ- ವಿಜಯಪುರ.

ಜಾನಪದ: ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ, ಬಿ. ಟಾಕಪ್ಪ ಕಣ್ಣೂರು -ಶಿವಮೊಗ್ಗ, ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ- ಬೆಳಗಾವಿ, ಹನುಮಂತಪ್ಪ, ಮಾರಪ್ಪ, ಚೀಳಂಗಿ – ಚಿತ್ರದುರ್ಗ, ಎಂ. ತೋಪಣ್ಣ- ಕೋಲಾರ, ಸೋಮಣ್ಣ ದುಂಡಪ್ಪ ಧನಗೊಂಡ- ವಿಜಯಪುರ, ಸಿಂಧು ಗುಜರನ್- ದಕ್ಷಿಣ ಕನ್ನಡ, ಎಲ್. ಮಹದೇವಪ್ಪ ಉಡಿಗಾಲ- ಮೈಸೂರು.

ಸಂಗೀತ: ದೇವೆಂದ್ರಕುಮಾರ ಪತ್ತಾರ್- ಕೊಪ್ಪಳ, ಮಡಿವಾಳಯ್ಯ ಸಾಲಿ- ಬೀದರ್

ನೃತ್ಯ: ಪ್ರೊ. ಕೆ. ರಾಮಮೂರ್ತಿ ರಾವ್- ಮೈಸೂರು

ಚಲನಚಿತ್ರ /ಕಿರುತೆರೆ: ಪ್ರಕಾಶ್ ರಾಜ್- ದಕ್ಷಿಣ ಕನ್ನಡ,ವಿಜಯಲಕ್ಷ್ಮೀ ಸಿಂಗ್- ಕೊಡಗು

ಆಡಳಿತ: ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) – ಬೆಂಗಳೂರು ದಕ್ಷಿಣ (ರಾಮನಗರ),

ವೈದ್ಯಕೀಯ: ಡಾ. ಆಲಮ್ಮ ಮಾರಣ್ಣ – ತುಮಕೂರು, ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ: ಸೂಲಗಿತ್ತಿ ಈರಮ್ಮ – ವಿಜಯನಗರ, ಫಕ್ಕೀರಿ- ಬೆಂಗಳೂರು ಗ್ರಾಮಾಂತರ,ಕೋರಿನ್ ಆಂಟೊನಿಯಟ್ ರಸ್ಕೀನಾ- ದಕ್ಷಿಣ ಕನ್ನಡ, ಡಾ. ಎನ್. ಸೀತಾರಾಮ ಶೆಟ್ಟಿ- ಉಡುಪಿ, ಕೋಣಂದೂರು ಲಿಂಗಪ್ಪ – ಶಿವಮೊಗ್ಗ, ಉಮೇಶ ಪಂಬದ -ದಕ್ಷಿಣ ಕನ್ನಡ

ಸಂಕೀರ್ಣ:ಡಾ. ರವೀಂದ್ರ ಕೋರಿಶೆಟ್ಟಿರ್ -ಧಾರವಾಡ, ಶ್ರೀ ಕೆ.ದಿನೇಶ್-ಬೆಂಗಳೂರು, ಶ್ರೀ ಶಾಂತರಾಜು -ತುಮಕೂರು, ಶ್ರೀ ಜಾಫರ್ ಮೊಹಿಯುದ್ದೀನ್ – ರಾಯಚೂರು, ಶ್ರೀ ಪೆನ್ನ ಓಬಳಯ್ಯ -ಬೆಂಗಳೂರು ಗ್ರಾಮಾಂತರ,ಶ್ರೀ ಶಾಂತಿ ಬಾಯಿ – ಬಳ್ಳಾರಿ, ಶ್ರೀ ಪುಂಡಲೀಕ ಶಾಸ್ತ್ರೀ (ಬುಡಬುಡಕೆ)- ಬೆಳಗಾವಿ

ಹೊರನಾಡು/ ಹೊರದೇಶ: ಜಕರಿಯ ಬಜಪೆ (ಸೌದಿ)- ಹೊರನಾಡು/ ಹೊರದೇಶ, ಪಿ ವಿ ಶೆಟ್ಟಿ (ಮುಂಬೈ)- ಹೊರನಾಡು/ ಹೊರದೇಶ

ಪರಿಸರ: ರಾಮೇಗೌಡ- ಚಾಮರಾಜನಗರ, ಮಲ್ಲಿಕಾರ್ಜುನ ನಿಂಗಪ್ಪ- ಯಾದಗಿರಿ

ಕೃಷಿ: ಡಾ.ಎಸ್.ವಿ.ಹಿತ್ತಲಮನಿ- ಹಾವೇರಿ, ಎಂ ಸಿ ರಂಗಸ್ವಾಮಿ- ಹಾಸನ

ಮಾಧ್ಯಮ: ಕೆ.ಸುಬ್ರಮಣ್ಯ – ಬೆಂಗಳೂರು, ಅಂಶಿ ಪ್ರಸನ್ನಕುಮಾರ್- ಮೈಸೂರು, ಬಿ.ಎಂ ಹನೀಫ್- ದಕ್ಷಿಣ ಕನ್ನಡ, ಎಂ ಸಿದ್ಧರಾಜು- ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ: ರಾಮಯ್ಯ -ಚಿಕ್ಕಬಳ್ಳಾಪುರ, ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ -ದಾವಣಗೆರೆ, ಡಾ. ಆರ್. ವಿ ನಾಡಗೌಡ – ಗದಗ

ಸಹಕಾರ: ಶೇಖರಗೌಡ ವಿ ಮಾಲಿಪಾಟೀಲ್ – ಕೊಪ್ಪಳ

ಯಕ್ಷಗಾನ: ಕೋಟ ಸುರೇಶ ಬಂಗೇರ- ಉಡುಪಿ, ಐರಬೈಲ್‌ ಆನಂದ ಶೆಟ್ಟಿ- ಉಡುಪಿ, ಶ್ರೀ ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ)- ಉತ್ತರ ಕನ್ನಡ

ಬಯಲಾಟ: ಗುಂಡೂರಾಜ್- ಹಾಸನ

ರಂಗಭೂಮಿ: ಹೆಚ್.ಎಂ. ಪರಮಶಿವಯ್ಯ- ಬೆಂಗಳೂರು ದಕ್ಷಿಣ (ರಾಮನಗರ), ಎಲ್.ಬಿ.ಶೇಖ್ (ಮಾಸ್ತರ್)- ವಿಜಯಪುರ, ಬಂಗಾರಪ್ಪ ಖುದಾನ್‌ಪುರ- ಬೆಂಗಳೂರು, ಮೈಮ್ ರಮೇಶ್- ದಕ್ಷಿಣ ಕನ್ನಡ, ಡಿ.ರತ್ನಮ್ಮ ದೇಸಾಯಿ – ರಾಯಚೂರು

ಶಿಕ್ಷಣ: ಡಾ. ಎಂ.ಆರ್. ಜಯರಾಮ್- ಬೆಂಗಳೂರು, ಡಾ. ಎನ್ ಎಸ್ ರಾಮೇಗೌಡ- ಮೈಸೂರು, ಎಸ್. ಬಿ. ಹೊಸಮನಿ- ಕಲಬುರಗಿ, ರಾಜ್ ನಾಗರಾಜು- ಬೆಳಗಾವಿ

ಕ್ರೀಡೆ: ಆಶೀಶ್ ಕುಮಾರ್ ಬಲ್ಲಾಳ್- ಬೆಂಗಳೂರು, ಎಂ ಯೋಗೇಂದ್ರ- ಮೈಸೂರು
, ಡಾ. ಬಬಿನಾ ಎನ್.ಎಂ (ಯೋಗ)- ಕೊಡಗು

ನ್ಯಾಯಾಂಗ: ನ್ಯಾ. ಶ್ರೀ ಪಿ.ಬಿ. ಭಜಂತ್ರಿ (ಪವನ್ಕುಮಾರ್ ಭಜಂತ್ರಿ)- ಬಾಗಲಕೋಟೆ

ಶಿಲ್ಪಕಲೆ: ಬಸಣ್ಣ ಮೋನಪ್ಪ ಬಡಿಗೇರ- ಯಾದಗಿರಿ, ಶ್ರೀ ನಾಗಲಿಂಗಪ್ಪ ಜಿ ಗಂಗೂರ -ಬಾಗಲಕೋಟೆ

ಚಿತ್ರಕಲೆ: ಬಿ. ಮಾರುತಿ- ವಿಜಯನಗರ

ಕರಕುಶಲ: ಎಲ್. ಹೇಮಾಶೇಖರ್- ಮೈಸೂರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *