Connect with us

Dvgsuddi Kannada | online news portal | Kannada news online

ಅನ್ನಭಾಗ್ಯ: ಇನ್ಮುಂದೆ ಹಣದ ಬದಲು ದಿನಸಿ ಕಿಟ್ ವಿತರಿಸಲು ಸರ್ಕಾರ ನಿರ್ಧಾರ..!

ಪ್ರಮುಖ ಸುದ್ದಿ

ಅನ್ನಭಾಗ್ಯ: ಇನ್ಮುಂದೆ ಹಣದ ಬದಲು ದಿನಸಿ ಕಿಟ್ ವಿತರಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ವಿತರಿಸಲು ಸರ್ಕಾರ ನಿರ್ಧರಿಸಿದೆ. ಆಹಾರ ಕಿಟ್ ನಲ್ಲಿ ಎಣ್ಣೆ, ಬೇಳೆ, ಕಾಳು ಒಳಗೊಂಡ ದಿನಸಿ ಇರಲಿದೆ.

ಈ ಬಗ್ಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದು, ಅನ್ನಭಾಗ್ಯದ 5 ಕೆಜಿ ಅಕ್ಕಿ ಬದಲು, ಇಲ್ಲಿವರೆಗೆ ಹಣ ನೀಡಲಾಗುತ್ತಿತ್ತು. ಇದೀಗ ಹಣದ ಬದಲು ಆಹಾರದ ಕಿಟ್ ವಿತರಿಸಲಾಗುವುದು. ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.

ಅನ್ನಭಾಗ್ಯದ ಹಣ ಡಿಬಿಟಿ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಹಿನ್ನೆಲೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • ಪ್ರಮುಖ ಸುದ್ದಿ

    ಶನಿವಾರ ರಾಶಿ ಭವಿಷ್ಯ 18 ಜನವರಿ 2025

    By

    ಈ ರಾಶಿಯವರಿಗೆ ಶಶಿ ಮಂಗಳ ಯೋಗದಿಂದ ಗುಡ್ ನ್ಯೂಸ್, ಶನಿವಾರ ರಾಶಿ ಭವಿಷ್ಯ 18 ಜನವರಿ 2025 – ಸೂರ್ಯೋದಯ –...

  • ಪ್ರಮುಖ ಸುದ್ದಿ

    ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?

    By

    ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...

  • ಪ್ರಮುಖ ಸುದ್ದಿ

    ಶುಕ್ರವಾರದ ರಾಶಿ ಭವಿಷ್ಯ 17 ಜನವರಿ 2025

    By

    ಈ ರಾಶಿಯವರು ಭೂ ವ್ಯವಹಾರಗಳಿಗೆ ಹೂಡಿಕೆ ಮಾಡುವರು, ಈ ರಾಶಿಯವರ ಅಧಿಕಾರಿಗಳು ಕಾರ್ಯ ಕ್ಷೇತ್ರದಲ್ಲಿ ಅಡ್ಡಿ ಆತಂಕಗಳೇ ಹೆಚ್ಚು, ಶುಕ್ರವಾರದ ರಾಶಿ...

  • ಪ್ರಮುಖ ಸುದ್ದಿ

    ರಾಶಿ ಭವಿಷ್ಯ ಗುರುವಾರ 16 ಜನವರಿ 2025

    By

    ಈ ರಾಶಿಯ ಗುತ್ತಿಗೆದಾರ ವ್ಯವಹಾರಸ್ತರಿಗೆ ಹಾಗೂ ಮಧ್ಯವರ್ತಿಗಳಿಗೆ ಧನ ಆಗಮನ, ಈ ರಾಶಿಯ ಅವಿವಾಹಿತರಿಗೆ ಮದುವೆ ಯೋಗ, ರಾಶಿ ಭವಿಷ್ಯ ಗುರುವಾರ...

  • ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top